Webdunia - Bharat's app for daily news and videos

Install App

ಬಿಜೆಪಿಯವರು ಮನೆಯಲ್ಲಿದ್ದರೆ ರಾಜ್ಯ ಶಾಂತವಾಗುತ್ತದೆ- ಸಿಎಂ

Webdunia
ಬುಧವಾರ, 13 ಡಿಸೆಂಬರ್ 2017 (16:24 IST)
ರಾಜ್ಯದಲ್ಲಿ ಕೋಮುಗಲಭೆಗಳಿಗೆ ಬಿಜೆಪಿಯವರೇ ಕಾರಣ. ಬಿಜೆಪಿಯವರು ಮನೆಯಲ್ಲಿದ್ದರೆ ಕಾನೂನು ಸುವ್ಯವಸ್ಥೆ ಚೆನ್ನಾಗಿರುತ್ತದೆ. ಜೊತೆಗೆ ರಾಜ್ಯವೂ ಶಾಂತಿವಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕೆಂಡ ಕಾರಿದ್ದಾರೆ.

ಬೀದರ್‍‍ನ ಬಸವಕಲ್ಯಾಣದಲ್ಲಿ ಮಾತನಾಡಿದ ಅವರು, ಕಾರವಾರದಲ್ಲಿ ನಡೆದಿರುವ ಗಲಾಟೆಗೆ ಹಾಗೂ ಕೋಮು ಗಲಭೆಗಳು ನಡೆಯಬೇಕಾದರೆ ಬಿಜೆಪಿಯವರೇ ಕಾರಣರಾಗಿದ್ದಾರೆ. ಅವರು ಬರೀ ಸುಳ್ಳು ಹೇಳುತ್ತಾರೆ. ಜನರನ್ನು ಭಾವಾನಾತ್ಮಕವಾಗಿ
ಕೆರಳಿಸುವುದು ಬಿಟ್ಟರೆ ರಾಜ್ಯ ಶಾಂತವಾಗಿರುತ್ತದೆ ಎಂದು ನುಡಿದ್ದಾರೆ.

ಬೆಂಕಿ ಹಚ್ಚುವವರು ಅವರೇ, ಕೋಮು ಗಲಭೆ ಸೃಷ್ಠಿ ಮಾಡುವವರು ಕೂಡ ಬಿಜೆಪಿಯವರೆ ಎಂದು ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments