Webdunia - Bharat's app for daily news and videos

Install App

ಜಾತಿ ಗಣತಿ ಬಿಡುಗಡೆಯಾದ್ರೆ ಆಪತ್ತು ಖಂಡಿತ

Webdunia
ಭಾನುವಾರ, 26 ನವೆಂಬರ್ 2023 (15:42 IST)
ರಾಜ್ಯ ಕಾಂಗ್ರೆಸ್​​ನಲ್ಲಿ ಜಾತಿ ಜಟಾಪಟಿ ಜೋರಾಗಿದ್ದು, ಜಾತಿ ಗಣತಿ ಬಿಡುಗಡೆಯಾದ್ರೆ ಆಪತ್ತು ಖಂಡಿತ ಅಂತಾ ‘ಕೈ’ ಶಾಸಕ ಶಾಮನೂರು ಶಿವಶಂಕರಪ್ಪ ಎಚ್ಚರಿಕೆ ಸಂದೇಶವನ್ನ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ವರದಿ ಅಂಗೀಕರಿಸದಂತೆ ನಾವೂ ಮನವಿ ಸಲ್ಲಿಸುತ್ತೇವೆ. ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡುತ್ತೇವೆ. ಪ್ರತ್ಯೇಕ ಧರ್ಮದ ರೀತಿಯಲ್ಲಿ ಕಾಂಗ್ರೆಸ್​ಗೆ ತೊಂದರೆಯಾಗುತ್ತದೆ. ವರದಿಗೆ ಬಿಜೆಪಿ, ಜೆಡಿಎಸ್​​​ ವಿರೋಧವಿದೆ. ಸಿಎಂ ಸಿದ್ದರಾಮಯ್ಯ ಜೊತೆ ನಾವೂ ಚರ್ಚಿಸಿದ್ದೇವೆ. ಒಕ್ಕಲಿಗರ ರೀತಿಯೇ ನಮ್ಮ ವಿರೋಧವಿದೆ ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments