ಜಾತಿ ಗಣತಿ ಬಿಡುಗಡೆಯಾದ್ರೆ ಆಪತ್ತು ಖಂಡಿತ

Webdunia
ಭಾನುವಾರ, 26 ನವೆಂಬರ್ 2023 (15:42 IST)
ರಾಜ್ಯ ಕಾಂಗ್ರೆಸ್​​ನಲ್ಲಿ ಜಾತಿ ಜಟಾಪಟಿ ಜೋರಾಗಿದ್ದು, ಜಾತಿ ಗಣತಿ ಬಿಡುಗಡೆಯಾದ್ರೆ ಆಪತ್ತು ಖಂಡಿತ ಅಂತಾ ‘ಕೈ’ ಶಾಸಕ ಶಾಮನೂರು ಶಿವಶಂಕರಪ್ಪ ಎಚ್ಚರಿಕೆ ಸಂದೇಶವನ್ನ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ವರದಿ ಅಂಗೀಕರಿಸದಂತೆ ನಾವೂ ಮನವಿ ಸಲ್ಲಿಸುತ್ತೇವೆ. ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡುತ್ತೇವೆ. ಪ್ರತ್ಯೇಕ ಧರ್ಮದ ರೀತಿಯಲ್ಲಿ ಕಾಂಗ್ರೆಸ್​ಗೆ ತೊಂದರೆಯಾಗುತ್ತದೆ. ವರದಿಗೆ ಬಿಜೆಪಿ, ಜೆಡಿಎಸ್​​​ ವಿರೋಧವಿದೆ. ಸಿಎಂ ಸಿದ್ದರಾಮಯ್ಯ ಜೊತೆ ನಾವೂ ಚರ್ಚಿಸಿದ್ದೇವೆ. ಒಕ್ಕಲಿಗರ ರೀತಿಯೇ ನಮ್ಮ ವಿರೋಧವಿದೆ ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೆಲ್ಲ ದಲಿತ ಸಚಿವರ ಹೆಸರು ಕೆಡಿಸಲು ಪ್ರಯತ್ನ: ಡಿಕೆ ಶಿವಕುಮಾರ್

ವಲಸೆ ಬಂದ ಹಕ್ಕಿಗಳಿಗೆ ಹೀಗಾಗುವುದಾ, ಅಸ್ಸಾಂ ಜಿಲ್ಲೆಯಲ್ಲಿ ನಿಜವಾಗ್ಲೂ ಆಗಿದ್ದೇನು

ಹೆಂಡ್ತಿ ಜತೆ ರೋಮ್ಯಾಂಟಿಕ್ ರೀಲ್ ಮಾಡಲು ಹೋಗಿ ಸಂಕಷ್ಟ ತಂದುಕೊಂಡ ಪೊಲೀಸ್ ಅಧಿಕಾರಿ, ಆಗಿದ್ದೇನು ಗೊತ್ತಾ

ಆಸಕ್ತಿ ತೋರಿರುವ, ತೋರದವರ ಬಗ್ಗೆ ಎಐಸಿಸಿಗೆ ಲಿಖಿತ ಮಾಹಿತಿ: ಡಿಕೆ ಶಿವಕುಮಾರ್, Video

ನಿಪಾ ವೈರಸ್ ಹರಡುವಿಕೆ: ಏಷ್ಯಾದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ

ಮುಂದಿನ ಸುದ್ದಿ
Show comments