Webdunia - Bharat's app for daily news and videos

Install App

ಸೂರ್ಯಗ್ರಹಣ ವೇಳೆ ಮಕ್ಕಳನ್ನು ಭೂಮಿಯಲ್ಲಿ ಹೂಳಿದರೆ ಕಠಿಣ ಕ್ರಮ

Webdunia
ಶನಿವಾರ, 20 ಜೂನ್ 2020 (21:43 IST)
ಭಾನುವಾರ ಸಂಭವಿಸುವ ಸೂರ್ಯಗ್ರಹಣ ಸಮಯದಲ್ಲಿ ಮೂಢನಂಬಿಕೆಯಿಂದ ವಿಕಲಚೇತನ ಮಕ್ಕಳನ್ನು ಭೂಮಿಯಲ್ಲಿ ಹೂಳಬಾರದು.

ಕಲಬುರಗಿ ಜಿಲ್ಲೆಯಾದ್ಯಂತ ವಿಕಲಚೇತನ ಮಕ್ಕಳನ್ನು ಭೂಮಿಯಲ್ಲಿ ಹೂಳದಂತೆ ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿ ಸಾರ್ವಜನಿಕರು ಯಾರಾದರು ವಿಕಲಚೇತನ ಮಕ್ಕಳನ್ನು ಭೂಮಿಯಲ್ಲಿ ಹೂಳಿದಲ್ಲಿ ಅಂತವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

ಸಾರ್ವಜನಿಕರು ಅವೈಜ್ಞಾನಿಕವಾದ ಹೂಳುವ ರೂಢಿಯನ್ನು ಕೈಬಿಡಬೇಕು. ಕಳೆದ ವರ್ಷದ ಕಲಬುರಗಿ ನಗರದ ತಾಜ ಸುಲ್ತಾನಪೂರದಲ್ಲಿ ಇದೇ ರೀತಿಯ ಪ್ರಕರಣ ವರದಿಯಾಗಿದ್ದು, ಜಿಲ್ಲಾಡಳಿತದ ಗಮನಕ್ಕಿದೆ. ಭಾನುವಾರ ನಡೆಯುವ ಸೂರ್ಯಗ್ರಹಣ ದಿನದಂದು ಯಾವುದೇ ಕಾರಣಕ್ಕೂ ಇದು ಮರುಕಳಿಸಬಾರದೆಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾರ್ಡನ್ ಸಿಟಿಯನ್ನ ಜಿಹಾದಿ ಸಿಟಿ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ

Gold Price: ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ರಷ್ಯಾ ಉಕ್ರೇನ್ ಯುದ್ಧವಾದರೂ ನಿಲ್ಲಬಹುದು ಕಾಂಗ್ರೆಸ್ ಜಗಳ ನಿಲ್ಲಲ್ಲ: ವಿಜಯೇಂದ್ರ ಟಾಂಗ್

ಸಕ್ಸಸ್ ಸಿಗಬೇಕೆಂದರೆ ಏನು ಮಾಡಬೇಕು, ಇನ್ಫೋಸಿಸ್ ನಾರಾಯಣ ಮೂರ್ತಿ ಸಲಹೆಯೇನು

ಭಾರತದ ಮೇಲೆ ಅಮೆರಿಕಾ ಸುಂಕ ಹಾಕುತ್ತಿರುವುದಕ್ಕೆ ಅಸಲಿ ಕಾರಣ ಇಲ್ಲಿದೆ

ಮುಂದಿನ ಸುದ್ದಿ
Show comments