Webdunia - Bharat's app for daily news and videos

Install App

ಸಿಗರೇಟ್ ಸೇದಿದರೆ ಕ್ಲಬ್, ಬಾರ್ ಲೈಸನ್ಸ್ ರದ್ದು ಎಂದ ಸಚಿವ

Webdunia
ಸೋಮವಾರ, 19 ನವೆಂಬರ್ 2018 (18:38 IST)
ಬಾರ್, ಹೋಟೆಲ್ ಇಲ್ಲವೇ ಪಬ್ ಗಳಲ್ಲಿ ಇನ್ಮುಂದೆ ಸಿಗರೇಟ್ ಸೇರಿದರೆ ಅಥವಾ ಧೂಮಪಾನಕ್ಕೆ ಅವಕಾಶ ನೀಡಿದರೆ ಲೈಸನ್ಸನ್ನೇ ರದ್ದುಗೊಳಿಸುತ್ತೇವೆ. ಹೀಗಂತ ಸಚಿವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಇನ್ನು ಮುಂದೆ ಯಾವುದೇ ಬಾರ್, ಪಬ್, ಕ್ಲಬ್ ಹಾಗೂ ಹೋಟೆಲ್ಗಳಲ್ಲಿ ಧೂಮಪಾನಕ್ಕೆ ಅವಕಾಶ ನೀಡಿದರೆ ಅಂತಹ ಕ್ಲಬ್‌, ಹೋಟೆಲ್, ಬಾರ್ಗಳ ಲೈಸೆನ್ಸ್ನ್ನೇ ರದ್ದು ಮಾಡಲಾಗುವುದು ಎಂದು ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಯು.ಟಿ. ಖಾದರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧವನ್ನು ರಾಜ್ಯದ ಎಲ್ಲ ಬಾರ್, ರೆಸ್ಟೋರೆಂಟ್, ಹೋಟೆಲ್, ಪಬ್, ಕ್ಲಬ್ಗಳಿಗೂ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ ಎಂದು ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಹೋಟೆಲ್, ಪಬ್, ರೆಸ್ಟೋರೆಂಟ್, ಕ್ಲಬ್ಗಳಲ್ಲಿ ಧೂಮಪಾನ ನಿಷೇಧ ಜಾರಿಯಲ್ಲಿತ್ತು. ಈಗ ಇದನ್ನು ರಾಜ್ಯದ ಎಲ್ಲಾ ಬಾರ್, ಪಬ್, ಕ್ಲಬ್‌, ರೆಸ್ಟೋರೆಂಟ್, ಹೋಟೆಲ್, ದರ್ಶಿನಿಗಳಿಗೂ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ.  



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments