Webdunia - Bharat's app for daily news and videos

Install App

ಆ ದಂಪತಿ ಸಾವಿನ ಕಾರಣ ಕೇಳಿದ್ರೆ ಕಣ್ಣೀರು ಹಾಕುತ್ತೀರಿ

Webdunia
ಬುಧವಾರ, 22 ಮೇ 2019 (13:55 IST)
ಈ ದಂಪತಿ ಸಾವಿನ ಹಿಂದೆ ಇರುವ ಕಾರಣ ಕೇಳಿದರೆ ನೀವು ನಿಜವಾಗಲೂ ಕಣ್ಣೀರು ಹಾಕುವಿರಿ.

ದಂಪತಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ರೇಲ್ವೆ ಹಳಿಗೆ ತೆಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಲಕ್ಷ್ಮಣ ಗೂಟಗೊಡ್ಡಿ, ರೇಣುಕಾ ಗೂಟಗೊಡ್ಡಿ ದಂಪತಿ ಸಾವಿಗೆ ಶರಣಾದವರು. ಮೂಲತಃ ಬೆಳಗಾವಿ ಜಿಲ್ಲೆ ಹುಕ್ಕೆರಿ ತಾಲೂಕಿನ ಕರಗೊಪ್ಪಿ ಗ್ರಾಮದ ನಿವಾಸಿಗಳು ಈ ದಂಪತಿ. 

ತುತ್ತಿನ ಚೀಲ ತುಂಬಿಸಿಕೊಳ್ಳಲು ಬೆಳಗಾವಿಗೆ ಆಗಮಿಸಿದ ದಂಪತಿಗಳು ಬಡತನದ ಬೇಗೆ ತಾಳದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.  

ಬೆಳಗಾವಿ ಎ.ಪಿ.ಎಂ.ಸಿ ಯಲ್ಲಿ ಹಮಾಲಿ ‌ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು ದಂಪತಿ. ಇಂದು ಬೆಳಗಿನ ಜಾವ ರೇಲ್ವೆಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾರೆ. ಆದರೆ ಸಂಬಂಧಿಕರು ಮಾತ್ರ ಇದು ಆತ್ಮಹತ್ಯೆ ಅಲ್ಲಾ ಕೊಲೆ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಮಾಳಮಾರುತಿ  ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments