Webdunia - Bharat's app for daily news and videos

Install App

ಮೇಕೆದಾಟು ಯೋಜನೆ ಯಶಸ್ವಿಯಾದರೆ 2.5 ಕೋಟಿ ಜನರಿಗೆ ಕಾವೇರಿ ನೀರು- ರಾಮಲಿಂಗರೆಡ್ಡಿ

Webdunia
ಶುಕ್ರವಾರ, 25 ಫೆಬ್ರವರಿ 2022 (17:51 IST)
ಮಾರ್ಚ್​ 1ರಿಂದ 3ರವರೆಗೆ ಬೆಂಗಳೂರು ಭಾಗದಲ್ಲಿ ಪಾದಯಾತ್ರೆ ನಡೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಮಾರ್ಚ್​ 3ರಿಂದ ಬೆಂಗಳೂರಿನ ಜ್ಞಾನಭಾರತಿ ಮೆಟ್ರೋ ನಿಲ್ದಾಣ, ನಾಯಂಡಹಳ್ಳಿ, ಕತ್ರಿಗುಪ್ಪೆ, ಕದಿರೇನಹಳ್ಳಿ, ಬನಶಂಕರಿ ದೇಗುಲ, ಜಯದೇವ ಆಸ್ಪತ್ರೆ, ಹೊಸೂರು ರಸ್ತೆ, ಇನ್ ಫ್ಯಾಂಟ್ರಿ‌ರಸ್ತೆ, ಹಾಸ್ ಮ್ಯಾಟ್ ರಸ್ತೆ, ಅರಮನೆ ಮೈದಾನ ಸೇರಿದಂತೆ ಹಲವೆಡೆ ಪಾದಯಾತ್ರೆ ಸಾಗಲಿದ್ದು, ನ್ಯಾಷನಲ್ ಕಾಲೇಜು‌ ಮೈದಾನದಲ್ಲಿ ಪಾದಯಾತ್ರೆ ಕೊನೆಯಾಗಲಿದೆ ಎಂದರು.
 
ಇನ್ನು ಮೇಕೆದಾಟು ಯೋಜನೆಯಿಂದ ಸುಮಾರು 2.5ಕೋಟಿ ಜನರಿಗೆ ನೀರು ಸಿಗಲಿದೆ. ಹಾಗಾಗಿ ಈ ಯೋಜನೆ ಆಗಲೇಬೇಕಿದೆ. ನೆಲ,ಜಲ,ಭಾಷೆಗಾಗಿ ಎಲ್ಲರನ್ನೂ ‌ಕರೆದೋಯ್ಯುತ್ತಿದ್ದೇವೆ. ಸರ್ವಪಕ್ಷ ನಾಯಕರನ್ನು ಕರೆದೊಯ್ಯುತ್ತಿದ್ದೇವೆ. ಆದರೆ ಇವರು ಕೇಂದ್ರಕ್ಕೆ ಈ ಬಗ್ಗೆ ಮಾಹಿತಿ ಮುಟ್ಟಿಸಲ್ಲ. ಮೋದಿಯವರ ಮುಂದೆ ಮಾತನಾಡುವ ಶಕ್ತಿಯಿಲ್ಲ. ಮೋದಿಯವರನ್ನು ಸುತ್ತುವುದಷ್ಟೇ ಅವರ ಕೆಲಸ. ಗಣೇಶ ಸುತ್ತಿದಂತೆ ಸುತ್ತಿ‌ ಸುಮ್ಮನಾಗುತ್ತಾರೆ. ಇವರಿಂದ ನಾವು ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments