ಸರ್ಕಾರ ನೀರು ಬಿಡಲ್ಲವೆಂದು ಗಟ್ಟಿಯಾಗಿ ನಿಂತ್ರೆ ನಾವೂ ಜೊತೆ ನಿಲ್ಲುತ್ತೇವೆ: ಬೊಮ್ಮಾಯಿ

Webdunia
ಬುಧವಾರ, 13 ಸೆಪ್ಟಂಬರ್ 2023 (09:50 IST)
ಬೆಂಗಳೂರು : ರಾಜ್ಯ ಸರ್ಕಾರ ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಕಾವೇರಿ ನೀರು ಬಿಡುವುದಿಲ್ಲ ಎಂದು ಗಟ್ಟಿಯಾಗಿ ನಿಂತರೆ ನಾವೂ ಸರ್ಕಾರದ ಜೊತೆಗೆ ನಿಲ್ಲುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕಾವೇರಿ ನೀರು ನಿಯಂತ್ರಣಾ ಸಮಿತಿಯ ಪ್ರತಿ ದಿನ 5000 ಕ್ಯೂಸೆಕ್ನಂತೆ ತಮಿಳುನಾಡಿಗೆ ಮತ್ತೆ 15 ದಿನ ಕಾವೇರಿ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ಮಾಡಿರುವ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು,

ವಸ್ತು ಸ್ಥಿತಿ ನೋಡಿದರೆ, ಕಾವೇರಿಯಲ್ಲಿ ಕುಡಿಯಲಿಕ್ಕೂ ನೀರಿಲ್ಲ. ಮತ್ತೆ 7 ಟಿಎಂಸಿ ನೀರು ಬಿಡಲು ಹೇಳಿದ್ದಾರೆ. ಮಂಡ್ಯ ಜಿಲ್ಲೆ ಒಂದಕ್ಕೆ 32 ಟಿಎಂಸಿ ನೀರು ಬೇಕು. ಇದುವರೆಗೂ ಬಿಟ್ಟಿರುವುದು ಕೇವಲ 7 ಟಿಎಂಸಿ ಮಾತ್ರ. ಭತ್ತ ಕಬ್ಬು, ಮೆಕ್ಕೆಜೋಳ ಎಲ್ಲವೂ ಒಣಗುತ್ತಿದೆ ಎಂದರು.

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಮೊದಲಿನಿಂದಲೂ ಎಡವುತ್ತಿದೆ. ನಾಳೆ ಕಾವೇರಿ ನೀರು ನಿರ್ವಹಣಾ ನ್ಯಾಯಮಂಡಳಿ ಸಭೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments