Webdunia - Bharat's app for daily news and videos

Install App

ಸರ್ಕಾರ ನೀರು ಬಿಡಲ್ಲವೆಂದು ಗಟ್ಟಿಯಾಗಿ ನಿಂತ್ರೆ ನಾವೂ ಜೊತೆ ನಿಲ್ಲುತ್ತೇವೆ: ಬೊಮ್ಮಾಯಿ

Webdunia
ಬುಧವಾರ, 13 ಸೆಪ್ಟಂಬರ್ 2023 (09:50 IST)
ಬೆಂಗಳೂರು : ರಾಜ್ಯ ಸರ್ಕಾರ ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಕಾವೇರಿ ನೀರು ಬಿಡುವುದಿಲ್ಲ ಎಂದು ಗಟ್ಟಿಯಾಗಿ ನಿಂತರೆ ನಾವೂ ಸರ್ಕಾರದ ಜೊತೆಗೆ ನಿಲ್ಲುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕಾವೇರಿ ನೀರು ನಿಯಂತ್ರಣಾ ಸಮಿತಿಯ ಪ್ರತಿ ದಿನ 5000 ಕ್ಯೂಸೆಕ್ನಂತೆ ತಮಿಳುನಾಡಿಗೆ ಮತ್ತೆ 15 ದಿನ ಕಾವೇರಿ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ಮಾಡಿರುವ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು,

ವಸ್ತು ಸ್ಥಿತಿ ನೋಡಿದರೆ, ಕಾವೇರಿಯಲ್ಲಿ ಕುಡಿಯಲಿಕ್ಕೂ ನೀರಿಲ್ಲ. ಮತ್ತೆ 7 ಟಿಎಂಸಿ ನೀರು ಬಿಡಲು ಹೇಳಿದ್ದಾರೆ. ಮಂಡ್ಯ ಜಿಲ್ಲೆ ಒಂದಕ್ಕೆ 32 ಟಿಎಂಸಿ ನೀರು ಬೇಕು. ಇದುವರೆಗೂ ಬಿಟ್ಟಿರುವುದು ಕೇವಲ 7 ಟಿಎಂಸಿ ಮಾತ್ರ. ಭತ್ತ ಕಬ್ಬು, ಮೆಕ್ಕೆಜೋಳ ಎಲ್ಲವೂ ಒಣಗುತ್ತಿದೆ ಎಂದರು.

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಮೊದಲಿನಿಂದಲೂ ಎಡವುತ್ತಿದೆ. ನಾಳೆ ಕಾವೇರಿ ನೀರು ನಿರ್ವಹಣಾ ನ್ಯಾಯಮಂಡಳಿ ಸಭೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments