Webdunia - Bharat's app for daily news and videos

Install App

ಗ್ಯಾರಂಟಿ ಈಡೇರಿಸದಿದ್ರೆ ಮುಂದೆ ಮತ ಕೇಳಲ್ಲ

Webdunia
ಬುಧವಾರ, 5 ಜುಲೈ 2023 (19:48 IST)
ಕೊಟ್ಟ ಮಾತಿನಂತೆ ಐದು ಗ್ಯಾರಂಟಿಗಳು ಜಾರಿಯಾಗುತ್ತವೆ.. ಸರ್ಕಾರದ ಐದು ಗ್ಯಾರಂಟಿಗಳು ಈಡೇರದಿದ್ದಲ್ಲಿ ನಾನು ಮುಂದೆ ಲೋಕಸಭಾ ಚುನಾವಣೆಗೆ ಮತ ಕೇಳಲು ಬರಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​​ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ನಾವು ಕೊಟ್ಟಿರುವ ಎಲ್ಲಾ ಭರವಸೆ ಈಡೇರಿಸುತ್ತೇವೆ.. ಸರ್ಕಾರದ ಯೋಜನೆ ಪಡೆಯಲು ಯಾರೂ ಲಂಚ ಕೊಡಬೇಡಿ. ನಮ್ಮ ಪಕ್ಷದ ನಾಯಕರು, ಕಾರ್ಯಕರ್ತರೇ ಬಂದು ನಿಮಗೆ ಯೋಜನೆ ತಲುಪಿಸಲಿದ್ದಾರೆ ಎಂದರು. ಇನ್ನು ಗೃಹಜ್ಯೋತಿ ಯೋಜನೆ ಜಾರಿಗೆ ಬಂದಿದ್ದು, ಮುಂದಿನ ತಿಂಗಳು ನೀವ್ಯಾರೂ ಕರೆಂಟ್​ ಬಿಲ್​ ಕಟ್ಟಬೇಡಿ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾಸಗಿ ಆಸ್ಪತ್ರೆಗೆ ಸಿದ್ದರಾಮಯ್ಯ ದೌಡು: ಸರ್ಕಾರೀ ಆಸ್ಪತ್ರೆ ಯಾಕೆ ಹೋಗಲ್ಲ ಎಂದ ಜನ

ರೈಲ್ವೆ ನಿಲ್ದಾಣದಲ್ಲೇ ಮಹಿಳೆಗೆ ಹೆರಿಗೆ ನೋವು: ಬ್ರಿಡ್ಜ್ ಮೇಲೆಯೇ ಹೆರಿಗೆ ಮಾಡಿಸಿದ್ದ ಸೇನಾ ವೈದ್ಯನಿಗೆ ಭಾರೀ ಮೆಚ್ಚುಗೆ

ಪ್ರವಾಹ ಪರಿಹಾರಕ್ಕೆ ನನ್ನ ಬಳಿ ದುಡ್ಡಿಲ್ಲ: ಸಂಸದೆ ಕಂಗನಾ ರನೌತ್‌ ಹೇಳಿಕೆಗೆ ಕಾಂಗ್ರೆಸ್‌ ಭಾರೀ ಟೀಕೆ

ಕೋವಿಡ್ ದೃಢಪಟ್ಟವರಲ್ಲೇ ಹೆಚ್ಚು ಹೃದಯಾಘಾತ: ಕೋವಿಡ್ ಲಸಿಕೆ ಬಗ್ಗೆ ದಿನೇಶ್ ಗುಂಡೂರಾವ್‌ ಸ್ಫೋಟಕ ಮಾಹಿತಿ

ಯಾದಗಿರಿ: ಕಲುಷಿತ ನೀರು ಸೇವನೆ, ಮೂವರು ಸಾವು, ಹಲವರು ಅಸ್ವಸ್ಥ

ಮುಂದಿನ ಸುದ್ದಿ
Show comments