Webdunia - Bharat's app for daily news and videos

Install App

ಶಾಸಕರ ಹಕ್ಕಿಗೆ ಧಕ್ಕೆಯಾದರೆ ಹೋರಾಟ ನಿಶ್ಚಿತ ಎಂದ ಶ್ರೀನಿವಾಸ ಪೂಜಾರಿ

Webdunia
ಶನಿವಾರ, 21 ಜುಲೈ 2018 (20:36 IST)
ಶಾಸಕರಲ್ಲದೇ ಇರುವವರು ರಾಜ್ಯದ ವಿವಿಧ ಕ್ಷೇತ್ರದಲ್ಲಿ ಉದ್ಘಾಟನೆ ಮಾಡುವುದು, ಅನುದಾನ ತರುವುದು, ವರ್ಗಾವಣೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಬಗ್ಗೆ ಈಗಾಗಲೇ ಶಾಸನ ಸಭೆಯಲ್ಲಿಯೇ ಮುಖ್ಯಮಂತ್ರಿಗೆ ಮನವಿ ಮಾಡಿಕೊಂಡಿದ್ದೇವೆ. ಇದನ್ನು ಸರಕಾರ ಕೂಡಲೇ ನಿಲ್ಲಿಸಬೇಕು. ನಮ್ಮ ಶಾಸಕರ ಹಕ್ಕಿಗೆ ಧಕ್ಕೆಯಾದ್ರೇ ವಿರೋಧಿ ಪಕ್ಷವಾದ ಬಿಜೆಪಿ ಸರಕಾರವನ್ನು ಮಣಿಸಲು ಪ್ರಯತ್ನಿಸುವುದಾಗಿ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಸಿದ್ದಾರೆ.

 
ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ರೈತರ ಸಾಲ ಸಂಪೂರ್ಣ ಮನ್ನಾ ಮಾಡುತ್ತೇನೆ ಎಂದು ಹೇಳಿ ಮಾತು ತಪ್ಪಿದ್ದಾರೆ ಎಂದು ವಿಧಾನ ಪರಿಷತ್ ವಿರೋಧಿ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ. ಕಾರವಾರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೀನಿವಾಸ ಪೂಜಾರಿ ರೈತರ ಸಾಲಮನ್ನಾ ಮಾಡುವುದಿರಲಿ, ಚಾಲ್ತಿ ಸಾಲ ಸೇರಿದಂತೆ ಸಾಲಮನ್ನಾ ಬಗ್ಗೆ ಸರಕಾರ ವರೆಗೂ ಅಧಿಕೃತವಾದ ಸುತ್ತೋಲೆಯನ್ನು ಹೊರಡಿಸಿಲ್ಲ ಎಂದು ಟೀಕೆ ಮಾಡಿದ್ದಾರೆ. ಕೂಡಲೇ ಸಾಲಮನ್ನಾ ಮಾಡುವ ಬಗ್ಗೆ ಸರಕಾರ ಅಧಿಕೃತವಾದ ಸುತ್ತೋಲೆ ಹೊರಡಿಸುವಂತೆ ಪೂಜಾರಿ ಆಗ್ರಹಿಸಿದ್ದಾರೆ

ಪ್ರಜಾಪ್ರಭುತ್ವ ವ್ಯವಸ್ಥೆಯನ್ನು, ಮುಖ್ಯಮಂತ್ರಿಯನ್ನು ಪ್ರಶ್ನೆ ಮಾಡುವ ಹಕ್ಕು ಶಾಸಕರಿಗೆ ಇದೆ. ಆದರೆ ಶಾಸಕರಲ್ಲದೇ ಇರುವವರು ರಾಜ್ಯದ ವಿವಿಧ ಕ್ಷೇತ್ರದಲ್ಲಿ ಉದ್ಘಾಟನೆ ಮಾಡುವುದು, ಅನುದಾನ ತರುವುದು, ವರ್ಗಾವಣೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಬಗ್ಗೆ ಈಗಾಗಲೇ ಶಾಸನ ಸಭೆಯಲ್ಲಿಯೇ ಮುಖ್ಯಮಂತ್ರಿಗೆ ಮನವಿ ಮಾಡಿಕೊಂಡಿದ್ದೇವೆ. ಇದನ್ನು ಸರಕಾರ ಕೂಡಲೇ ನಿಲ್ಲಿಸಬೇಕು. ನಮ್ಮ ಶಾಸಕರ ಹಕ್ಕಿಗೆ ಧಕ್ಕೆಯಾದ್ರೇ ವಿರೋಧಿ ಪಕ್ಷವಾದ ಬಿಜೆಪಿ ಸರಕಾರವನ್ನು ಮಣಿಸಲು ಪ್ರಯತ್ನಿಸುವುದಾಗಿ ಶ್ರೀನಿವಾಸ ಪೂಜಾರಿ ಎಚ್ಚರಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಶಾಸಕ ಎಟಿ ರಾಮಸ್ವಾಮಿ ರಾಜೀನಾಮೆ, ಕಾರಣ ಹೀಗಿದೆ

ಬಾಂಗ್ಲಾದೇಶ: ಕಿಡ್ನ್ಯಾಪ್ ಮಾಡಿ, ಹಿರಿಯ ಹಿಂದೂ ನಾಯಕನ ಬರ್ಬರ ಹತ್ಯೆ

ಮುಂದಿನ ಸುದ್ದಿ
Show comments