Webdunia - Bharat's app for daily news and videos

Install App

ಸಿಎಂ ಆಯ್ಕೆ ಪಕ್ಷ ನಿರ್ಧಾರ ಮಾಡಿದ್ರೆ ನಾವು ಒಪ್ಪಿಗೆ ಸೂಚಿಸ್ತೇವೆ- ರಿಜ್ವಾನ್ ಅರ್ಷದ್

Webdunia
ಭಾನುವಾರ, 14 ಮೇ 2023 (15:08 IST)
ಇಂದು ಸೌಹಾರ್ದಯುತ ಭೇಟಿ ಮಾಡಿದ್ದೇವೆ ಎಂದು ಶಾಸಕ ರಿಜ್ವಾನ್ ಅರ್ಷದ್ ಹೇಳಿದ್ದಾರೆ.ಗೆದ್ದ ನಂತರ ನಾವು ಡಿಕೆ ಹಾಗೂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡ್ತಿದ್ದೇವೆ.ಶಾಸಕಾಂಗ ಸಭೆಯಲ್ಲಿ ಎಲ್ಲಾ ನಿರ್ಧಾರವಾಗುತ್ತೆ.ಸದ್ಯ ಜನರು ಆಯ್ಕೆ ಮಾಡಿದ್ದಾರೆ.ಸಿಎಂ ಯಾರು ಅನ್ನೋದು ಸಭೆಯಲ್ಲಿ ನಿರ್ಧಾರವಾಗುತ್ತೆ.ನಮ್ಮ ಅಭಿಪ್ರಾಯ ಕೇಳಿದ್ರೆ ಹೇಳ್ತೀವಿ.ಜನರಿಂದ ನಾವು ಆಯ್ಕೆಯಾಗಿದ್ದೇವೆ.ಸಿಎಂ ಆಯ್ಕೆ ಶಾಸಕರು ಮಾಡಬೇಕಾಗುತ್ತದೆ ಅಥವಾ ಪಕ್ಷ ನಿರ್ಧಾರ ಮಾಡಿದ್ರೆ ನಾವು ಒಪ್ಪಿಗೆ ಸೂಚಿಸ್ತೇವೆ ಎಂದು ರಿಜ್ವಾನ್ ಅರ್ಷದ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments