Webdunia - Bharat's app for daily news and videos

Install App

ಪಕ್ಷ ಹೇಳಿದ್ರೆ ಎಲ್ಲರೂ ಕೇಳಬೇಕು-ಡಿಸಿಎಂ ಡಿಕೆ ಶಿವಕುಮಾರ್

geetha
ಗುರುವಾರ, 18 ಜನವರಿ 2024 (14:40 IST)
ಬೆಂಗಳೂರು-ನಾಳೆ ಕಾಂಗ್ರೆಸ್ ಮೀಟಿಂಗ್ ವಿಚಾರವಾಗಿ ನಗರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಕಾಂಗ್ರೆಸ್ ಮೀಟಿಂಗ್ ಭಾರತ್ ಜೋಡೋ ಭವನದಲ್ಲಿ ಇದೆ.ಪ್ರಧಾನಿ ಮೋದಿ‌ ರಾಜ್ಯಕ್ಕೆ ಬರ್ತಾ ಇದ್ದಾರೆ ಹೀಗಾಗಿ ಸಿಎಂ ಕೂಡ ಅಲ್ಲಿ ಇರಬೇಕಾಗುತ್ತೆ ಹೀಗಾಗಿ ನಾಳೆ ಸಂಜೆ ೪.೩೦ರ ಬಳಿಕ‌ ಮೀಟಿಂಗ್ ಇದೆ.ಲೋಕಸಭಾ ಚುನಾವಣೆ ಬಗ್ಗೆ ಮೊದಲ ಮೀಟಿಂಗ್ ಇದು,ಈಗಾಗಲೇ ವೀಕ್ಷಕರು ಲಿಸ್ಟ್ ‌ಕೊಟ್ಟಿದ್ದಾರೆ ಅದರ ಬಗ್ಗೆ ಚರ್ಚೆ ಮಾಡುತ್ತವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
 
ಇನ್ನೂ ಸಚಿವರು ಸ್ಫರ್ಧೆಗೆ ಹಿಂದೇಟು ವಿಚಾರವಾಗಿ ಪಕ್ಷ ಹೇಳಿದ್ರೆ ಎಲ್ಲರೂ ಕೇಳಬೇಕು ಎಂದು ಪರೋಕ್ಷವಾಗಿ ಸಚಿವರ ಸ್ಫರ್ಧೆ ಬಗ್ಗೆ ಡಿಕೆ ಶಿವಕುಮಾರ್ ಸುಳಿವು  ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments