Webdunia - Bharat's app for daily news and videos

Install App

ಫೋನ್ ಕದ್ದಾಲಿಕೆಯಾಗಿದ್ದರೆ ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಯಲಿ - ಸಂಸದ ಶ್ರೀನಿವಾಸ್ ಪ್ರಸಾದ್

Webdunia
ಶನಿವಾರ, 17 ಆಗಸ್ಟ್ 2019 (10:46 IST)
ಚಾಮರಾಜ ನಗರ : ಫೋನ್ ಕದ್ದಾಲಿಕೆಯಾಗಿದ್ದರೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಯಲಿ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಆಗ್ರಹಿಸಿದ್ದಾರೆ.



ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಈ ಫೋನ್ ಕದ್ದಾಲಿಕೆಗೆ ಕುಮಾರಸ್ವಾಮಿ ಅವರು ಹೊಣೆಗಾರರು ಅನ್ನೋದನ್ನು ನಾನು ಕೇಳಿದ್ದೇನೆ. ಫೋನ್ ಕದ್ದಾಲಿಕೆ ಬಹುದೊಡ್ಡ ಅಪರಾಧವಾಗಿದೆ. ಆದ್ದರಿಂದ ಅವರ ವಿರುದ್ಧ ತನಿಖೆಯಾಗಲಿ ಎಂದು ಹೇಳಿದ್ದಾರೆ.

 

ಹಿಂದೆ ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದ ವೇಳೆ ಈ ವಿಚಾರ ಪಾರ್ಲಿಮೆಂಟಿನಲ್ಲಿ ಚರ್ಚೆ ನಡೆದಿತ್ತು. ಈಗ ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿಯಾಗಿದ್ದಾರೆ. ಅವರ ವಿರುದ್ಧ ಆರೋಪ ಮಾಡುವ ಬದಲು ಚರ್ಚೆ ನಡೆದು ಪ್ರಕರಣದ ತನಿಖೆಯಾಗಲಿ. ಈ ವಿಚಾರವಾಗಿ ಇದೀಗ ರಾಜ್ಯ ಸರ್ಕಾರ ಯಾವ ರೀತಿ ತನಿಖೆ ಕೈಗೊಳ್ಳುತ್ತದೆ ಎಂಬುದನ್ನು ನೋಡೋಣ ಎಂದು ಅವರು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments