Webdunia - Bharat's app for daily news and videos

Install App

‘ಶ್ರೀಶೈಲ ಸ್ವಾಮೀಜಿಗೆ ತಾಕತ್ ಇದ್ದರೆ ರಾಜ್ಯ ಸರಕಾರ ಬೀಳಿಸಲಿ’

Webdunia
ಬುಧವಾರ, 4 ಮಾರ್ಚ್ 2020 (11:40 IST)

ಶ್ರೀಶೈಲ ಸ್ವಾಮೀಜಿ ವಿರುದ್ಧ ಮಾಜಿ ಸಚಿವರೊಬ್ಬರು ತೊಡೆತಟ್ಟಿದ್ದು, ಸ್ವಾಮೀಜಿಗೆ ತಾಕತ್ ತೋರಿಸಲಿ ಎಂದು ಸವಾಲ್ ಎಸೆದಿದ್ದಾರೆ.
 

ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಜನ್ಮದಿನದಂದು ನಡೆದ ಸಮಾರಂಭದಲ್ಲಿ ಶ್ರೀಶೈಲ ಸಾರಂಗಮಠದ ಸಾರಂಗಧರ ದೇಶೀಕೇಂದ್ರ ಸ್ವಾಮೀಜಿ 10 ಬಿಜೆಪಿ ಶಾಸಕರ ರಾಜೀನಾಮೆ ಕೊಡಿಸೋದಾಗಿ ಸಿಎಂಗೆ ಎಚ್ಚರಿಕೆ ನೀಡಿದ್ದರು.

ದತ್ತಾತ್ರೇಯ ಪಾಟೀಲ್ ರೇವೂರ್ ಗೆ ಸಚಿವ ಸ್ಥಾನ ಕೊಡದಿದ್ದರೆ ಬಿಜೆಪಿ ಶಾಸಕರಿಂದ ರಾಜೀನಾಮೆ ಕೊಡಿಸುವೆ ಅಂತ ಶ್ರೀಶೈಲ ಸ್ವಾಮೀಜಿ ಹೇಳಿದ್ದರು.

 

ಇದನ್ನು ಖಂಡಿಸಿರೋ ಮಾಜಿ ಸಚಿವ, ಬಿಜೆಪಿ ಮುಖಂಡ ಮಾಲೀಕಯ್ಯ ಗುತ್ತೇದಾರ್ ಸ್ವಾಮೀಜಿಗೆ ಸವಾಲ್ ಹಾಕಿದ್ದಾರೆ. ಸ್ವಾಮೀಜಿ ಕಾವಿ ಕಳಚಿಟ್ಟು ಖಾದಿ ತೊಟ್ಟು ರಾಜಕೀಯ ಮಾಡಲಿ. ಆಗ ಇಂತಹ ಮಾತುಗಳನ್ನು ಹೇಳಲಿ. ಸರಕಾರ ಬೀಳಿಸೋ ಮಾತನ್ನು ಸ್ವಾಮೀಜಿ ಆಡಿರೋದು ಸರಿಯಲ್ಲ ಅಂತ ಗುತ್ತೇದಾರ್ ಖಂಡಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments