ಮೂರನೇ ಆಯ್ಕೆ ಬಂದರೆ ನಾನು ಸಿದ್ದ - ಪರಮೇಶ್ವರ್

Webdunia
ಗುರುವಾರ, 18 ಮೇ 2023 (15:20 IST)
ಕಾಂಗ್ರೆಸ್‌ ಪಕ್ಷದಲ್ಲಿ ಸಿಎಂ ಆಯ್ಕೆ ಕಳೇದ ಎರಡು ದಿನಗಳಿಂದಲೂ ನಡೆಯುತ್ತಿದೆ.ಡಿಕೆಶಿವಕುಮಾರ್,ಸಿದ್ದರಾಮಯ್ಯ ಪೈಟ್ ನಿಲ್ತಾನೆ ಯಿಲ್ಲ ಈ‌ ಹಿನ್ನೆಲೆ ಮಾಜಿ‌ ಹೈಕಮಾಂಡ್ ಸ್ಟ್ರಾಂಗ್ ಇಲ್ವಾ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ ಹೈಕಮಾಂಡ್ ಯಾವತ್ತು ಸ್ಟ್ರಾಂಗ್ ಆಗಿ ಇರುತ್ತೆ.ಸಾಂದರ್ಭಿಕವಾಗಿ ತೀರ್ಮಾನ ಮಾಡ್ತಾರೆ.ಅವರು ಯಾರು ಒಬ್ಬರ ಹೆಸರು ಹೇಳಬಹುದು.ಸಮಾಧಾನಕರವಾಗಿ ಎಲ್ಲ ಅಂತ್ಯ ಆಗಬೇಕು ಸಮಯ ತೆಗೆದುಕೊಂಡು ನಿರ್ಧಾರ ಆಗುತ್ತೆ ವೀಕ್ ಹೈಕಮಾಂಡ್ ಇರಲ್ಲ ಎಂದು ಹೇಳಿದರು.ಇನ್ನೂ ಹೈಕಮಾಂಡ್ ನ ಮೂರನೇ ಆಯ್ಕೆ ಬಂದರೆ ನಾನು ಸಿದ್ದ ನಾನು ಪಕ್ಷದ ಶಿಸ್ತಿನ ಸಿಪಾಯಿ.ನಾನು ಯಾವಾಗಲೂ ಸಿದ್ದವಾಗಿದ್ದೇನೆ ಎಂದು ಸಿಎಂ ಆಸೆ ಹೊರಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿಕ್ಷಿಸುವ ನೆಪದಲ್ಲಿ ಮಗುವನ್ನು ಚರಂಡಿಯಲ್ಲಿ ಮುಳುಗಿಸಿದ ಇವನೆಂಥಾ ತಂದೆ: ವೈರಲ್ Video

Karnataka Weather: ಇಂದಿನಿಂದ ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ

ಕರ್ನಾಟಕದಂತೆ ಪಶ್ಚಿಮ ಬಂಗಾಳದಲ್ಲೂ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ

ಆರ್‌ಸಿಬಿ, ಜಿಟಿ ಪಂದ್ಯಾಟಕ್ಕೂ ಮುನ್ನಾ ರಾಷ್ಟ್ರಗೀತೆ ಮೊಳಗಿದಾಗ ಸಾಕು ನಾಯಿಯೊಂದು ಏನ್ ಮಾಡಿತು ನೋಡಿ, Video

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments