Webdunia - Bharat's app for daily news and videos

Install App

ಯೋಧರು ಸಾಯುತ್ತಿದ್ದರೆ ಸರ್ಕಾರದಿಂದ ಪಕೋಡ ಮಾತು- ಶಿವಸೇನೆ ಕಿಡಿ

Webdunia
ಶುಕ್ರವಾರ, 9 ಫೆಬ್ರವರಿ 2018 (09:20 IST)
ಗಡಿಯಲ್ಲಿ ಯೋಧರು ಸಾಯುತ್ತಿದ್ದರೆ ಸರ್ಕಾರ ಪಕೋಡ ಬಗ್ಗೆ ಮಾತನಾಡುತ್ತಿದೆ ಎಂದು ಎನ್ ಡಿಎ ಮಿತ್ರಪತ್ರ ಶಿವಸೇನೆ ಆಕ್ರೋಶವ್ಯಕ್ತಪಡಿಸಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಪಕೋಡ ಹೇಳಿಕೆಗೆ ವಾಗ್ದಾಳಿ ನಡೆಸಿರುವ ಶಿವಸೇನೆ ಪಾಕಿಸ್ತಾನ ಗುಂಡಿನ ದಾಳಿ ಸೇರಿದಂತೆ ಪ್ರಮುಖ ವಿಷಯಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಟೀಕಿಸಿದೆ.

ಕಾಶ್ಮೀರ ಸಮಸ್ಯೆ ಬಗೆಹರಿಸುವಲ್ಲಿ ಬಿಜೆಪಿ ವಿಫಲವಾಗಿದ್ದು, ಇಂದಿರಾ ಗಾಂಧಿ  ಅವರು ಪಾಕಿಸ್ತಾನಕ್ಕೆ ಅಮೆರಿಕಾ ಬೆಂಬಲವಿದ್ದರೂ, ಪಾಕಿಸ್ತಾನವನ್ನು ಸೋಲಿಸಿ ದೇಶ ವಿಭಜಿಸಿದ್ದರು ಎಂದು ತಿಳಿಸಿದೆ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments