ನೀರಿನ ಬಿಲ್ ಕಟ್ಟದಿದ್ದರೆ ಬರಲಿದೆ ಮನೆಗೆ ಬಿಎಂಟಿಎಫ್ ನೋಟಿಸ್

Webdunia
ಶನಿವಾರ, 16 ಜುಲೈ 2022 (19:47 IST)
ಜಲ ಮಂಡಳಿಗೆ ನೀರಿನ ಬಿಲ್ ಪಾವತಿ ಮಾಡದಿರುವ ಗ್ರಾಹಕರಿಂದ ಕಳೆದ 5 ವರ್ಷಗಳಲ್ಲಿ ಬೆಂಗಳೂರು ಮಹಾನಗರ ಕಾರ್ಯಪಡೆ ಬಿಎಂಟಿಎಫ್ 19.34 ಕೋಟಿ ರೂ. ವಸೂಲಿ ಮಾಡಿಕೊಡಲು ನೆರವಾಗಿದೆ.
ಕಾವೇರಿ ನೀರು ಸರಬರಾಜಿಗೆ ಜಲ ಮಂಡಳಿಯಿಂದ ನೀರಿನ ಶುಲ್ಕ ವಸೂಲಿ ಮಾಡುತ್ತಿದೆ.
ಅದರಂತೆ ನಗರದಲ್ಲಿ 10.5 ಲಕ್ಷ ಕುಡಿಯುವ ನೀರಿನ ಸಂಪರ್ಕ ಒದ ಗಿಸಲಾಗಿದೆ. ಇದರಿಂದವಾರ್ಷಿಕ 1,600 ಕೋಟಿ ರೂ. ಆದಾಯ ಪಡೆಯುತ್ತಿದೆ.ಆದರೆ, ಪ್ರತಿ ವರ್ಷ 10 ಸಾವಿರಕ್ಕೂ ಅಧಿಕ ಗ್ರಾಹಕರು ನೀರಿನ ಬಿಲ್ ಸಮರ್ಪಕ ವಾಗಿ ಪಾವತಿಸದಿರುವ, ಅನಧಿಕೃತವಾಗಿ ನೀರಿನ ಸಂಪರ್ಕ ಪಡೆದ ಮತ್ತು ನೀರಿನ ಕಳ್ಳತನ ಮಾಡುವವರ ವಿರುದ್ಧ ಕ್ರಮಕ್ಕೆ ಜಲಮಂಡಳಿ ಬಿಎಂಟಿಎಫ್ಗೆ ದೂರು ನೀಡುತ್ತಿದೆ. ಅದರಂತೆ 2018 ರಿಂದ 2022ರ ಜೂನ್ ಅಂತ್ಯಕ್ಕೆ ಒಟ್ಟು 551 ದೂರುಗಳು ದಾಖಲಿಸಲಾಗಿದೆ. ಆ ದೂರಿನಹಿನ್ನೆಲೆಯಲ್ಲಿ ಬಿಎಂಟಿಎಫ್ ಕೈಗೊಂಡ ಕ್ರಮಗಳಿಂದಾಗಿ ಜಲಮಂಡಳಿಗೆ ಒಟ್ಟು 19.34 ಕೋಟಿ ರೂ. ವಸೂಲಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments