Webdunia - Bharat's app for daily news and videos

Install App

ನೀರಿನ ಬಿಲ್ ಕಟ್ಟದಿದ್ದರೆ ಬರಲಿದೆ ಮನೆಗೆ ಬಿಎಂಟಿಎಫ್ ನೋಟಿಸ್

Webdunia
ಶನಿವಾರ, 16 ಜುಲೈ 2022 (19:47 IST)
ಜಲ ಮಂಡಳಿಗೆ ನೀರಿನ ಬಿಲ್ ಪಾವತಿ ಮಾಡದಿರುವ ಗ್ರಾಹಕರಿಂದ ಕಳೆದ 5 ವರ್ಷಗಳಲ್ಲಿ ಬೆಂಗಳೂರು ಮಹಾನಗರ ಕಾರ್ಯಪಡೆ ಬಿಎಂಟಿಎಫ್ 19.34 ಕೋಟಿ ರೂ. ವಸೂಲಿ ಮಾಡಿಕೊಡಲು ನೆರವಾಗಿದೆ.
ಕಾವೇರಿ ನೀರು ಸರಬರಾಜಿಗೆ ಜಲ ಮಂಡಳಿಯಿಂದ ನೀರಿನ ಶುಲ್ಕ ವಸೂಲಿ ಮಾಡುತ್ತಿದೆ.
ಅದರಂತೆ ನಗರದಲ್ಲಿ 10.5 ಲಕ್ಷ ಕುಡಿಯುವ ನೀರಿನ ಸಂಪರ್ಕ ಒದ ಗಿಸಲಾಗಿದೆ. ಇದರಿಂದವಾರ್ಷಿಕ 1,600 ಕೋಟಿ ರೂ. ಆದಾಯ ಪಡೆಯುತ್ತಿದೆ.ಆದರೆ, ಪ್ರತಿ ವರ್ಷ 10 ಸಾವಿರಕ್ಕೂ ಅಧಿಕ ಗ್ರಾಹಕರು ನೀರಿನ ಬಿಲ್ ಸಮರ್ಪಕ ವಾಗಿ ಪಾವತಿಸದಿರುವ, ಅನಧಿಕೃತವಾಗಿ ನೀರಿನ ಸಂಪರ್ಕ ಪಡೆದ ಮತ್ತು ನೀರಿನ ಕಳ್ಳತನ ಮಾಡುವವರ ವಿರುದ್ಧ ಕ್ರಮಕ್ಕೆ ಜಲಮಂಡಳಿ ಬಿಎಂಟಿಎಫ್ಗೆ ದೂರು ನೀಡುತ್ತಿದೆ. ಅದರಂತೆ 2018 ರಿಂದ 2022ರ ಜೂನ್ ಅಂತ್ಯಕ್ಕೆ ಒಟ್ಟು 551 ದೂರುಗಳು ದಾಖಲಿಸಲಾಗಿದೆ. ಆ ದೂರಿನಹಿನ್ನೆಲೆಯಲ್ಲಿ ಬಿಎಂಟಿಎಫ್ ಕೈಗೊಂಡ ಕ್ರಮಗಳಿಂದಾಗಿ ಜಲಮಂಡಳಿಗೆ ಒಟ್ಟು 19.34 ಕೋಟಿ ರೂ. ವಸೂಲಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

ಮುಂದಿನ ಸುದ್ದಿ
Show comments