Webdunia - Bharat's app for daily news and videos

Install App

ಕುಟುಂಬದಲ್ಲಿ ಕಡಿಮೆ ಮಕ್ಕಳಿದ್ದರೆ ಪ್ರಗತಿ, ಹೆಚ್ಚು ಮಕ್ಕಳಿದ್ರೆ ಖರ್ಚು : ಕೆ.ಸುಧಾಕರ್

Webdunia
ಮಂಗಳವಾರ, 12 ಜುಲೈ 2022 (07:08 IST)
ಬೆಂಗಳೂರು : ಕುಟುಂಬದಲ್ಲಿ ಹೆಚ್ಚು ಮಕ್ಕಳಿದ್ದರೆ ಖರ್ಚು ಹೆಚ್ಚಾಗುತ್ತದೆ. ಕಡಿಮೆ ಮಕ್ಕಳಿದ್ದರೆ ದೇಶ ಪ್ರಗತಿಯಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಡೆದ `ವಿಶ್ವ ಜನಸಂಖ್ಯಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 4 ಮಕ್ಕಳ ಬದಲು ಇಬ್ಬರಿದ್ದರೆ ಅವರಿಗೆ ಉತ್ತಮ ಶಿಕ್ಷಣ, ಆರೋಗ್ಯ ಸೌಲಭ್ಯ ನೀಡಬಹುದು. ನೈಸರ್ಗಿಕ ಸಂಪನ್ಮೂಲ ಹಿಂದೆ ಇದ್ದಷ್ಟೇ ಇರುತ್ತದೆ. ಹಾಗೆಯೇ ಭೌಗೋಳಿಕ ವಿಸ್ತೀರ್ಣ ಕೂಡ ಅಷ್ಟೇ ಇರುತ್ತದೆ ಎಂದು ಹೇಳಿದ್ದಾರೆ. 

ಹಿಂದಿಗಿಂತ ದೇಶದ ಜನಸಂಖ್ಯೆ 6-7 ಪಟ್ಟು ಹೆಚ್ಚಿದ್ದರೂ, ಭೂಮಿ, ನೀರು ಮೊದಲಾದ ಸಂಪನ್ಮೂಲಗಳೇನೂ ಹೆಚ್ಚಾಗುವುದಿಲ್ಲ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭೂ ಕುಸಿತ, ಭಾರಿ ಮಳೆ ಸೇರಿದಂತೆ ವಿವಿಧ ಬಗೆಯ ಹವಾಮಾನ ವೈಪರೀತ್ಯ ಉಂಟಾಗುತ್ತಿದೆ. ಇದಕ್ಕೆ ಜನಸಂಖ್ಯೆ ಏರಿಕೆ ಕೂಡ ಕಾರಣ ಎಂದು ಹೇಳಿದ್ದಾರೆ. 

ಹಿಂದೆ ಆರೋಗ್ಯ ಸೌಲಭ್ಯಗಳು ಕಡಿಮೆ ಇದ್ದಿದ್ದರಿಂದ ಆತಂಕ ಇತ್ತು. ಆದರೆ ಇಂದು ಆರೋಗ್ಯ ಸೌಲಭ್ಯಗಳು ಉತ್ತಮವಾಗಿದೆ. ಜೀವನ ಗುಣಮಟ್ಟ ಹೆಚ್ಚಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಮುಂದಿನ ಸುದ್ದಿ
Show comments