Webdunia - Bharat's app for daily news and videos

Install App

ನಗರದಲ್ಲಿ ಪುಂಡರಿಗೆ ಇಲ್ಲದಾಯಿತಾ ಪೊಲೀಸರ ಭಯ..?

Webdunia
ಶನಿವಾರ, 12 ನವೆಂಬರ್ 2022 (14:26 IST)
ರಸ್ತೆಯಲ್ಲಿ ಸಂಚರಿಸುವವರನ್ನ ಪುಂಡರು ಭಯ ಪಡುವಂತೆ ಮಾಡ್ತಿದ್ದಾರೆ.ಪ್ರಶ್ನೆ ಮಾಡಿದ್ರೆ ಅವರ ಮೇಲೆ ಆಗಂತುಕರು ಎರಗುತ್ತಾರೆ.ನಶೆಯಲ್ಲಿ ಪುಂಡಾಟ ಮಾಡುವ ಅಮಾಯಕರಿಗೆ ಪ್ರಾಣ ಸಂಕಟ ಶುರುವಾಗಿದೆ.ಕಾನ್ಸಿರಾಮ್ ಪುಡಿ ಪುಂಡರ ಹಾವಳಿ,ನಶೆಯಲ್ಲಿ ಸಿಕ್ಕವರ ಮೇಲೆ ದಾಳಿ ಮಾಡ್ತಾರೆ.ಬೈಕ್ ನಲ್ಲಿ ಬಂದ ದಂಪತಿಗೆ ಪುಂಡರು ಥಳಿಸಿದ್ದಾರೆ. ಅರವಿಂದ್ ಎಂಬುವವರ ಮೇಲೆ ಪುಂಡಾರು ಹಲ್ಲೆ ಮಾಡಿದ್ದು, ಹಳ್ಳಿಯಿಂದ ಅರವಿಂದ್ ಸಂಭವಿಸಿದ್ದಾರೆ.ವಿದ್ಯಾರಣ್ಯಪುರ ಪೊಲೀಸ್ ಠಾಣಾ ಘಟನೆ ನಡೆದಿದೆ.ಆರೋಪಿಗಳಿಗಾಗಿ ಹುಡುಕಾಟ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments