ಧಮ್ ಇದ್ದರೆ ಮೀಸಲಾತಿಯನ್ನು ಮುಟ್ಟಿ ನೋಡಿ : ಬಸವರಾಜ ಬೊಮ್ಮಾಯಿ

Webdunia
ಶನಿವಾರ, 29 ಏಪ್ರಿಲ್ 2023 (12:31 IST)
ಜಾತಿ ಸಮೀಕ್ಷೆಗಾಗಿ 130 ಕೋಟಿ ರೂ. ಖರ್ಚು ಮಾಡಿದ್ದೀರಿ. ನಿಮಗೆ ತಾಕತ್ ಇಲ್ಲ. ಹೀಗಾಗಿ ಅದನ್ನು ಜಾರಿ ಮಾಡಲಿಲ್ಲ. ಆದರೆ ನಾವು ಎಸ್ಸಿ, ಎಸ್ಟಿ ಸಮುದಾಯಕ್ಕೆ ಬಹುವರ್ಷಗಳ ಬೇಡಿಕೆಯನ್ನು ಈಡೇರಿಸಿದ್ದೇವೆ.
 
ಸಮಾಜ ಒಡೆಯುವ ಇಚ್ಛೆ ನಮಗಿಲ್ಲ, ಅದು ಕಾಂಗ್ರೆಸ್ನವರ ಕೆಲಸ. ಶೇ.75 ರಷ್ಟು ಮೀಸಲಾತಿ ಕೊಡುತ್ತೇವೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳುತ್ತಾರೆ. ಆದರೆ ಎಸ್ಸಿ, ಎಸ್ಟಿ ಮೀಸಲಾತಿ ಜಾರಿ ಮಾಡಲಿಲ್ಲ. 30 ವರ್ಷದ ಬೇಡಿಕೆಯನ್ನು ಈಡೇರಿಸಲಿಲ್ಲ.

ಎಸ್ಸಿ, ಎಸ್ಟಿಯನ್ನು ಅವರ ಸರ್ಕಾರ ಇದ್ದಾಗ 5 ವರ್ಷ ಬಾವಿಯಲ್ಲಿ ಹಾಕಿದರು. ಆದರೆ ನಾವು ಎಸ್ಸಿ, ಎಸ್ಟಿ ಬೇಡಿಕೆ ಈಡೇರಿಸಿದ್ದೇವೆ. ಜೇನುಗೂಡಿಗೆ ಕೈ ಹಾಕಬೇಡಿ ಎಂದಿದ್ದರು. ನಾನು ಜೇನು ಹುಳ ಕಚ್ಚಿಸಿಕೊಂಡು ಜನರಿಗೆ ಒಳ್ಳೆದು ಮಾಡಿದ್ದೇನೆ ಎಂದು ಹೇಳಿದರು.

ಕಾಂಗ್ರೆಸ್ ವೋಟ್ ಬ್ಯಾಂಕ್ ಛಿದ್ರವಾಗಿದೆ. ಎಲ್ಲಾ ಸಮುದಾಯದವರು ಬಿಜೆಪಿಗೆ ಬೆಂಬಲ ನೀಡುತ್ತಿದ್ದಾರೆ. ಇದರಿಂದ ಕಾಂಗ್ರೆಸ್ನವರು ಹತಾಶೆಯಾಗಿದ್ದಾರೆ. ಲಿಂಗಾಯತರು ಭ್ರಷ್ಟರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನೀವು ಇದನ್ನೂ ಒಪ್ಪಿಕೊಳ್ಳುತ್ತೀರಾ ಎಂದು ಜನರನ್ನು ಪ್ರಶ್ನಿಸಿದ ಸಿಎಂ, ಕಾಂಗ್ರೆಸ್ನವರು ನೀಡುತ್ತಿರುವುದು ಗ್ಯಾರಂಟಿ ಕಾರ್ಡ್ ಅಲ್ಲ. ಅದು ಗಳಗಂಟಿ. ಮೇ 10ರ ನಂತರ ಅದು ಇರುವುದಿಲ್ಲ ಎಂದು ಲೇವಡಿ ಮಾಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments