ಆಟೋದವರಿಗೆ ಸಮಸ್ಯೆಯಾದ್ರೆ ಸರ್ಕಾರ ಪರಿಹಾರ ನೀಡಲಿದೆ : ರಾಮಲಿಂಗಾರೆಡ್ಡಿ

Webdunia
ಬುಧವಾರ, 5 ಜುಲೈ 2023 (15:32 IST)
ಬೆಂಗಳೂರು : ಶಕ್ತಿ ಯೋಜನೆಯಿಂದ ಆಟೋ ಚಾಲಕರಿಗೆ ಸಮಸ್ಯೆಯಾದರೆ, ಸರ್ಕಾರ ಅವರ ನೆರವಿಗೆ ಧಾವಿಸೋ ಬಗ್ಗೆ ಸರ್ಕಾರ ನಿರ್ಧಾರ ಮಾಡಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
 
ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ನ ಭೋಜೇಗೌಡ ಪ್ರಶ್ನೆ ಕೇಳಿದರು. ಶಕ್ತಿ ಯೋಜನೆ ಪರಿಣಾಮ ಆಟೋ ರಿಕ್ಷಾಗಳ ಮೇಲೆ ಬಿದ್ದಿದೆ. ಉಚಿತ ಬಸ್ ಪ್ರಯಾಣದಿಂದ ಆಟೋದವರು ಜೀವನ ಮಾಡಲು ಆಗುತ್ತಿಲ್ಲ. ರಾಜ್ಯದಲ್ಲಿ ಸುಮಾರು 5 ಲಕ್ಷ ಆಟೋ ಚಾಲಕರು ಇದ್ದಾರೆ. ಅವರಿಗೆ ಜೀವನ ಮಾಡಲು ಆಗುತ್ತಿಲ್ಲ. ಇವರ ನೆರವಿಗೆ ಸರ್ಕಾರ ಬರಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಉತ್ತರ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಜೂನ್ 11ಕ್ಕೆ ಶಕ್ತಿ ಯೋಜನೆ ಪ್ರಾರಂಭ ಆಯ್ತು. ಉತ್ತಮವಾಗಿ ಯೋಜನೆ ನಡೆಯುತ್ತಿದೆ. ಯೋಜನೆ ಜಾರಿ ಆಗಿ ಒಂದು ತಿಂಗಳು ಆಗಲಿ. ಆಟೋದವರಿಗೆ ಏನ್ ಸಮಸ್ಯೆ ಆಗಿದೆ ಅಂತ ನೋಡೋಣ ಎಂದು ಹೇಳಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments