Webdunia - Bharat's app for daily news and videos

Install App

‘ಅಶಿಸ್ತು ಹೆಚ್ಚಿದ್ರೆ ಸರ್ವಾಧಿಕಾರಿಯಾಗಿ ಬದಲಾಗುವೆ’

Webdunia
ಮಂಗಳವಾರ, 5 ಜುಲೈ 2022 (19:38 IST)
ನನ್ನ ಆಡಳಿತದಲ್ಲಿ ಅಶಿಸ್ತು ಮತ್ತು ದುಷ್ಕೃತ್ಯಗಳು ಹೆಚ್ಚಾದ್ದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲು ನಾನು ಸರ್ವಾಧಿಕಾರಿಯಾಗಿ ಬದಲಾಗಬೇಕಾಗುತ್ತದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಸೋಮವಾರ ಖಡಕ್​ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದಾರೆ.. ಯಾರೇ ಆಗಲಿ ಕಾನೂನು ಪಾಲಿಸದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.ಕಾನೂನು ಪ್ರಕಾರ ಮತ್ತು ಜನರ ಪರವಾಗಿ ಕಾರ್ಯನಿರ್ವಹಿಸಬೇಕು ಎಂದರು . ನಾನು ತುಂಬಾ ಪ್ರಜಾಸತ್ತಾತ್ಮಕವಾಗಿ ಬದಲಾಗಿದ್ದೇನೆ ಎಂದು ನನ್ನ ಆಪ್ತರು ಹೇಳುತ್ತಿದ್ದಾರೆ. ಪ್ರತಿಯೊಬ್ಬರ ಅಭಿಪ್ರಾಯವನ್ನು ಆಲಿಸುವುದು ಮತ್ತು ಗೌರವಿಸುವುದು ಪ್ರಜಾಪ್ರಭುತ್ವವಾಗಿದೆ. ಪ್ರಜಾಪ್ರಭುತ್ವ ಎಂದರೆ ಯಾರೂ, ಏನು ಬೇಕಾದರೂ ಮಾಡುವಂಥದ್ದಲ್ಲ. ಅಶಿಸ್ತು ಮತ್ತು ದುಷ್ಕೃತ್ಯಗಳು ಹೆಚ್ಚಾದರೆ, ನಾನು ಸರ್ವಾಧಿಕಾರಿಯಾಗಿ ಬದಲಾಗುತ್ತೇನೆ ಮತ್ತು ಕಠಿಣ ಕ್ರಮ ತೆಗೆದುಕೊಳ್ಳುತ್ತೇನೆ. ನಾನಿದನ್ನು ಕೇವಲ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಗೆ ಹೇಳುತ್ತಿಲ್ಲ. ಬದಲಾಗಿ ಎಲ್ಲರಿಗೂ ಹೇಳುತ್ತಿದ್ದೇನೆ ಎಂದು ಸ್ಟಾಲಿನ್​ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ವರುಣಾರ್ಭಟ ಸಂಭವ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಮುಂದಿನ ಸುದ್ದಿ
Show comments