Webdunia - Bharat's app for daily news and videos

Install App

ಕನ್ನಡ ಕಲಿಯದಿರುವುದು ಕನ್ನಡ ನಾಡಿಗೆ ಮಾಡುವ ಅವಮಾನ: ಸಿದ್ದರಾಮಯ್ಯ

Webdunia
ಬುಧವಾರ, 1 ನವೆಂಬರ್ 2017 (15:57 IST)
ಬೆಂಗಳೂರು: ಕೆಲ ಶಾಲೆಗಳಲ್ಲಿ ಕನ್ನಡ ಮಾತನಾಡಿದರೆ ಶಿಕ್ಷೆ ವಿಧಿಸುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಅಂತಹ ಶಾಲೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ, ಮಕ್ಕಳ ಮೇಳದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ, ಖಾಸಗಿ ಇಂಗ್ಲಿಷ್ ಶಾಲೆಗಳು ಐಸಿಐಸಿ, ಸಿಬಿಎಸ್‍ಸಿ ಶಾಲೆಗಳಲ್ಲಿ ಕನ್ನಡ ಕಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇತ್ತೀಚೆಗೆ ಕೆಲ ಖಾಸಗಿ ಶಾಲೆಗಳಲ್ಲಿ ಕನ್ನಡ ಮಾತನಾಡಿದರೆ ದಂಡ ವಿಧಿಸಲಾಗುತ್ತಿದೆ ಎನ್ನುವ ಮಾತು ಕೇಳಿಬರುತ್ತಿವೆ. ಕನ್ನಡ ವಿರೋಧಿ ನಿಲುವನ್ನು ಸರ್ಕಾರ ಸಹಿಸುವುದಿಲ್ಲ. ಅಂತಹ ಶಾಲೆಗಳ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಸಿದ್ದಾರೆ.

ಯಾವುದೇ ಭಾಷೆ ಕಲಿಯಿರಿ. ಆದರೆ ಕನ್ನಡವನ್ನೇ ಕಲಿಯದಿರುವುದು ಕನ್ನಡ ನಾಡಿಗೆ ಮಾಡುವ ಅವಮಾನ. ಮೊದಲು ಕನ್ನಡಿಗ ನಂತರ ಭಾರತೀಯ ಎಂಬ ಭಾವನೆ ಪ್ರತಿಯೊಬ್ಬ ಕನ್ನಡಿಗರಲ್ಲಿ ಮೂಡಬೇಕು. ನಮ್ಮ ಬದುಕಿನ ಎಲ್ಲಾ ಕ್ಷೇತ್ರಗಳಲ್ಲಿ ಕನ್ನಡ ಇರಬೇಕು ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments