Select Your Language

Notifications

webdunia
webdunia
webdunia
webdunia

ತಮಿಳುನಾಡಿಗೆ ನೀರು ಬಿಡದಿದ್ರೆ ನಮ್ಮ ಸರ್ಕಾರ ವಜಾ ಆಗ್ಬಹುದು-CM ಸಿದ್ದು

ತಮಿಳುನಾಡಿಗೆ ನೀರು ಬಿಡದಿದ್ರೆ ನಮ್ಮ ಸರ್ಕಾರ ವಜಾ ಆಗ್ಬಹುದು-CM ಸಿದ್ದು
bangalore , ಶನಿವಾರ, 30 ಸೆಪ್ಟಂಬರ್ 2023 (19:02 IST)
ಕಾವೇರಿ ನೀರು ನಿಡಬಾರದು ಎಂಬುದು ನಮ್ಮ ಅನಿಸಿಕೆ. ನೀರು ಬಿಡದಿದ್ದರೆ ಜಲಾಶಯಗಳನ್ನು ಕೇಂದ್ರ ಸರ್ಕಾರ ವಶಕ್ಕೆ ಪಡೆಯಬಹುದು, ನ್ಯಾಯಾಂಗ ನಿಂದನೆ ಆಗುತ್ತದೆ, ಸರ್ಕಾರವನ್ನು ವಜಾ ಮಾಡಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಕ್ಕೆ ಒಟ್ಟು 106 ಟಿಎಂಸಿ ನೀರಿನ ಅವಶ್ಯಕತೆ ಇದೆ. ಆದರೆ ನಮ್ಮ ಬಳಿ ಇರುವುದು ಕೇವಲ 50 ಟಿಎಂಸಿ ಮಾತ್ರ. ಕುಡಿಯುವ ನೀರಿಗೆ ನಮ್ಮ ಮೊದಲ ಆದ್ಯತೆ. ನಮಗೆ ಬೆಳೆ ಉಳಿಸಿಕೊಳ್ಳಲು ನೀರಾವರಿಗೆ 70 ಟಿಎಂಸಿ ನೀರು ಅಗತ್ಯವಿದೆ. ಕುಡಿಯಲು 30 ಟಿಎಂಸಿ ಬೇಕು. ಕೈಗಾರಿಕೆಗಳಿಗೆ 3 ಟಿಎಂಸಿ ಸೇರಿದಂತೆ ಒಟ್ಟಾರೆ ರಾಜ್ಯಕ್ಕೆ 106 ಟಿಎಂಸಿ ಅವಶ್ಯಕತೆ ಇದೆ. ಎಂದು ಹೇಳಿದ್ರು

Share this Story:

Follow Webdunia kannada

ಮುಂದಿನ ಸುದ್ದಿ

ಪಾಕಿಸ್ತಾನದ ಮಸೀದಿ ಬಳಿ ಬಾಂಬ್ ಸ್ಫೋಟ 52 ಜನರ ಸಾವು..!