Webdunia - Bharat's app for daily news and videos

Install App

ನಮ್ಮ ತಂಟೆಗೆ ಬಂದರೆ ಉಕ್ರೇನ್ ಗಡಿಯಾಚೆಗೂ ಯುದ್ಧ ವಿಸ್ತರಿಸುತ್ತೇವೆ: ಅಮೇರಿಕಾಕ್ಕೆ ರಷ್ಯಾ ಎಚ್ಚರಿಕೆ

Webdunia
ಭಾನುವಾರ, 6 ಮಾರ್ಚ್ 2022 (20:01 IST)
ಉಕ್ರೇನ್‌ ನಡುವಿನ ತನ್ನ ವಿವಾದದಲ್ಲಿ ಪಾಶ್ಚಿಮಾತ್ಯ ದೇಶಗಳು ಮೂಗುತೂರಿಸುವುದನ್ನು ನಿಲ್ಲಿಸದಿದ್ದರೆ ಉಕ್ರೇನ್ ಗಡಿಯಾಚೆಗೂ ಯುದ್ಧ ವಿಸ್ತರಣೆಯಾಗಬಹುದು ಎಂದು ರಷ್ಯಾ ಎಚ್ಚರಿಕೆ ನೀಡಿದೆ.
ರಷ್ಯಾ ಈಗಾಗಲೇ ಉಕ್ರೇನ್ ರಾಜಧಾನಿ ಕೀವ್ ಮತ್ತು ಪ್ರಮುಖ ನಗರ ಖಾರ್ಕಿವ್​ ಸೇರಿದಂತೆ ಊಕ್ರೇನ್‌ ನ ಹಲವಾರು ನಗರಗಳನ್ನು ವಶಕ್ಕೆ ಪಡೆದಿದೆ.
ಪ್ರಬಲ ರಾಷ್ಟ್ರವಾದ ರಷ್ಯಾದ ಎದುರು ಪುಟ್ಟ ದೇಶ ಉಕ್ರೇನ್‌ ದಿಟ್ಟತನದಿಂದ ಹೋರಾಡುತ್ತಿರುವುದರ ಹಿಂದೆ ಅಮೆರಿಕ, ಇಂಗ್ರೆಂಡ್‌, ಜರ್ಮನಿ ಸೇರಿದಂತೆ ಹಲವು ಬಲಾಢ್ಯ ಪಾಶ್ಚಿಮಾತ್ಯ ದೇಶಗಳಿವೆ. ಈ ದೇಶಗಳು ಉಕ್ರೇನ್‌ ಗೆ ಶಾಸ್ತ್ರಾಸ್ತ್ರ ಪೂರೈಕೆ, ಸೈನಿಕ ನೆರವು, ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಬೆಂಬಲವಾಗಿನಿಂತಿವೆ. ಜೊತೆಗೆ ರಷ್ಯಾ ವಿರುದ್ಧ ಕಠಿಣ ನಿರ್ಬಂಧಗಳನ್ನು ವಿಧಿಸುವ ಮೂಲಕ ರಷ್ಯಾವನ್ನು ಜಾಗತಿಕವಾಗಿ ಏಂಕಾಂಗಿಯಾಗಿಸುವ ಪ್ರಯತ್ನದಲ್ಲಿ ತೊಡಗಿವೆ. ಈ ಎಲ್ಲಾ ಬೆಳವಣಿಗೆಗಳಿಂದ ಕೆಂಡಾಮಂಡಲವಾಗಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಪಾಶ್ಚಿಮಾತ್ಯ ದೇಶಗಳು ಉಕ್ರೇನ್-ರಷ್ಯಾ ವಿವಾದದಲ್ಲಿ ಮಧ್ಯಪ್ರವೇಶಿಸುವುದು ನಿಲ್ಲಿಸದಿದ್ದರೆ ಯುದ್ಧ ಉಕ್ರೇನ್ ಗಡಿಯಾಚೆಗೂ ವಿಸ್ತರಿಸಬಹುದು ಎಂದು ಎಚ್ಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments