Webdunia - Bharat's app for daily news and videos

Install App

ನಾವು ಗೋಮಾಂಸ ತಿಂದಿದ್ದೇ ಸರಿ, ಪ್ರಶ್ನಿಸಲು ನೀವು ಯಾರು?: ಪ್ರೊ. ಮಹೇಶ್‌ಚಂದ್ರ ತಿರುಗೇಟು

Webdunia
ಸೋಮವಾರ, 26 ಜೂನ್ 2017 (15:31 IST)
ಗೋಮಾಂಸವನ್ನು ಸಂವಿಧಾನದಲ್ಲಿ ನಿಷೇಧಿಸಿಲ್ಲವಾದ್ದರಿಂದ ನಾವು ತಿಂದಿದ್ದೇ ಸರಿ. ಅದನ್ನು ಪ್ರಶ್ನಿಸಲು ನೀವು ಯಾರು ಎಂದು ಖ್ಯಾತ ಸಾಹಿತಿ ಪ್ರೊ.ಮಹೇಶ್‌ಚಂದ್ರ ಗುರು ತಿರುಗೇಟು ನೀಡಿದ್ದಾರೆ.
 
ಮೈಸೂರಿನ ಕಲಾಭವನದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಗೋಮಾಂಸ ಸೇವಿಸುವ ವಿವಾದ ಕುರಿತಂತೆ ಹೇಳಿಕೆ ನೀಡಿದ ಅವರು ನಿನ್ನೆ ಗೋಮಾಂಸ ತಿಂದಿದ್ದೇನೆ, ಇಂದು ತಿನ್ನುತ್ತೇನೆ, ನಾಳೆಯೂ ತಿನ್ನುತ್ತೇವೆ. ಅದನ್ನು ಕೇಳಲು ನೀವು ಯಾರು ಎಂದು ಗುಡುಗಿದ್ದಾರೆ.
 
ಪ್ರೊ.ಭಗವಾನ್ ಮತ್ತು ಪ್ರೊ.ಮಹೇಶ್‌ಚಂದ್ರಗುರು ಸಮಾಜಕ್ಕೆ ಕಳಂಕ ಎಂದು ಬಿಜೆಪಿ ಸಂಸದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಗೋಮಾಂಸವನ್ನು ಸಂವಿಧಾನದಲ್ಲಿ ನಿಷೇಧಿಸಿಲ್ಲ ಎನ್ನುವುದನ್ನು ಸಂಸದರು ಅರಿತುಕೊಂಡಲ್ಲಿ ಒಳ್ಳೆಯದು ಎಂದು ಕಿಡಿಕಾರಿದ್ದಾರೆ.
 
ಕೇಂದ್ರ ಸರಕಾರದಿಂದ ಬಹುಜನರ ಆಹಾರ ಪದ್ದತಿ ಆಕ್ರಮಣವಾಗುತ್ತಿದೆ. ಆಹಾರ ಪದ್ದತಿಯನ್ನು ಪ್ರಶ್ನಿಸಲು ಯಾರಿಗೂ ಹಕ್ಕಿಲ್ಲ. ಇದರ ಬಗ್ಗೆ ಸಂವಿಧಾನದಲ್ಲಿ ಸ್ಪಷ್ಟ ಉಲ್ಲೇಖವಾಗಿದೆ ಎಂದು ಪ್ರೊಫೆಸರ್ ಮಹೇಶ್‌ಚಂದ್ರಗುರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ.
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments