ಕೇಂದ್ರದಲ್ಲಿ ನಮಗೆ ಅಧಿಕಾರ ಸಿಕ್ಕರೆ ಶ್ರೀಗಳಿಗೆ ನಾವೇ ಭಾರತ ರತ್ನ ಪುರಸ್ಕಾರ ನೀಡುತ್ತೇವೆ-ಸಿಎಂ ಕುಮಾರಸ್ವಾಮಿ

Webdunia
ಶುಕ್ರವಾರ, 1 ಫೆಬ್ರವರಿ 2019 (08:23 IST)
ತುಮಕೂರು : ಕೇಂದ್ರದಲ್ಲಿ ನಮಗೆ ಅಧಿಕಾರ ಸಿಕ್ಕರೆ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗೆ ಅವರಿಗೆ ಭಾರತ ರತ್ನ ಪುರಸ್ಕಾರ ನೀಡಿ ಗೌರವಿಸುತ್ತೇವೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸಿದ್ಧಗಂಗಾ ಮಠದಲ್ಲಿ ನಡೆದ ಶಿವಕುಮಾರ ಸ್ವಾಮಿಜೀಯ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,’ ಭಾರತ ರತ್ನ ಪ್ರಶಸ್ತಿ ಶ್ರೀಗಳಿಗೆ ಕೊಟ್ಟಿದ್ದರೆ ಆ ಪ್ರಶಸ್ತಿಗೆ ಗೌರವ ಬರುತ್ತಿತ್ತು ಶ್ರೀಗಳಿಗೆ ಭಾರತ ರತ್ನ ಕೊಡುವ ಅವಕಾಶವನ್ನು ಮುಂದಿನ ದಿನಗಳಲ್ಲಿ ನಾವೇ ಸೃಷ್ಟಿಸಿಕೊಳ್ಳುವ ಸಂದರ್ಭ ಬರಬಹುದು. ಆ ಅವಕಾಶ ನಮಗೆ ಸಿಕ್ಕಿದರೆ ನಾವೇ ಕೊಡೋಣ ಎಂದು ಹೇಳಿದ್ದಾರೆ.


ನನಗೆ ವಿಶ್ವಾಸವಿದೆ. ಮುಂದಿನ ಆರೇಳು ತಿಂಗಳಲ್ಲಿ ಶ್ರೀಗಳಿಗೆ ಭಾರತ ರತ್ನ ಕೊಡುವ ಅವಕಾಶ ನಮಗೆ ಸಿಗುತ್ತದೆ. ನಿಮ್ಮ ಆಶೀರ್ವಾದದಿಂದಲೇ ಅದು ಸಾಧ್ಯವಾಗುತ್ತದೆ’ ಎಂದು ಅವರು ತಿಳಿಸುವುದರ  ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಹಾಘಟಬಂಧನ್ ಅಧಿಕಾರ ಹಿಡಿಯುವ ಬಗ್ಗೆ ಪರೋಕ್ಷವಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣಕ್ಕೆ ಪ್ಲಾನ್ ಮಾಡಿದ್ದವರಿಗೆ ಬಿಗ್ ಶಾಕ್‌

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments