ಬೊಮ್ಮಯಿ ಅಂದ್ರೆ ಪೇ ಸಿಎಂ ಎಂದು ಸಣ್ಣ ಮಕ್ಕಳನ್ನು ಕೇಳಿದ್ರೆ ಹೇಳ್ತಾರೆ : ಸುರ್ಜೇವಾಲಾ

Webdunia
ಮಂಗಳವಾರ, 7 ಮಾರ್ಚ್ 2023 (07:01 IST)
ದಾವಣಗೆರೆ : ರಾಜ್ಯ ಬಿಜೆಪಿ ನಾಯಕರು ಮಠದ ಅನುದಾನದಲ್ಲಿ, ಗುತ್ತಿಗೆದಾರರ ಬಳಿ ಸೇರಿದಂತೆ ಎಲ್ಲದರಲ್ಲೂ 40% ಕಮಿಷನ್ ಹೊಡೆಯುತ್ತಿದ್ದಾರೆ.
 
ಮುಂದಿನ ದಿನಗಳಲ್ಲಿ ಇವರು ಸಿಎಂ ಸ್ಥಾನವನ್ನು ಮಾರಾಟ ಮಾಡ್ತಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ  ರಣದೀಪ್ ಸಿಂಗ್ ಸುರ್ಜೇವಾಲಾ ವಾಗ್ದಾಳಿ ನಡೆಸಿದರು.

ದಾವಣಗೆರೆಯ ಎಂಬಿಎ ಕಾಲೇಜಿನ ಆವರಣದಲ್ಲಿ ನಡೆದ ಆಕಾಂಕ್ಷಿಗಳ ಸಭೆಯಲ್ಲಿ ಮಾತನಾಡಿದ ಅವರು, 40% ಸರ್ಕಾರ ಎಂದರೆ ಅದು ರಾಜ್ಯ ಬಿಜೆಪಿ ಸರ್ಕಾರ.

ಚಿಕ್ಕ ಮಗುವಿಗೂ ಸಿಎಂ ಬೊಮ್ಮಾಯಿಯವರು ಯಾರೆಂದು ಕೇಳಿದ್ರೇ 40% ಸಿಎಂ, ಪೇ ಸಿಎಂ ಎಂದು ಹೇಳ್ತಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ 40% ಕಮಿಷನ್ ಬಗ್ಗೆ ಪತ್ರ ಬರೆದ 6 ತಿಂಗಳ ಕಳೆದ್ರು, ಮೋದಿಯಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments