Webdunia - Bharat's app for daily news and videos

Install App

ದೀಪಾವಳಿಗೆ ಫೋನ್ ಖರೀದಿಸಿದರೆ ಸಂಸದರ ಕೈಗೆ ಸಿಕ್ಕಿದ್ದು ಕಲ್ಲುಗಳು

Webdunia
ಮಂಗಳವಾರ, 29 ಅಕ್ಟೋಬರ್ 2019 (17:16 IST)
ಅವರು ಜನಪ್ರಿಯ ಸಂಸದರು. ತಮ್ಮ ಮಗನಿಗೆ ದೀಪಾವಳಿ ಹಬ್ಬದ ಗಿಫ್ಟ್ ಕೊಡೋಕೆ ಅಂತ ಆನ್ ಲೈನ್ ನಲ್ಲಿ ಮೊಬೈಲ್ ಆರ್ಡರ್ ಮಾಡಿದ್ದಾರೆ. ಆದರೆ ಕೈಗೆ ಬಂದಿದ್ದು ಮಾತ್ರ ಕಲ್ಲುಗಳು.

ಆನ್ ಲೈನ್ ಸೇವಾ ಸಂಸ್ಥೆಯು ಸಂಸದರೊಬ್ಬರಿಗೆ ಮೊಬೈಲ್ ಗಳ ಬದಲಾಗಿ ಎರಡು ಕಲ್ಲುಗಳನ್ನು ಕಳುಹಿಸಿಕೊಟ್ಟ ಘಟನೆ ನಡೆದಿದೆ.

ಪಶ್ಚಿಮ ಬಂಗಾಳದ ಮಾಲ್ಡಾದ ಸಂಸದ ಖಾಗನ್ ಮುರ್ಮು ಅವರೇ ಆನ್ ಲೈನ್ ನಲ್ಲಿ ಮೊಬೈಲ್ ಖರೀದಿಸಿ ವಂಚನೆಗೆ ಒಳಗಾದವರು.

ಮೊಬೈಲ್ ಆರ್ಡರ್ ಮಾಡಿದ್ದವರಿಗೆ ಎರಡು ಕಲ್ಲುಗಳು ಬಂದಿವೆ. ಈ ಕುರಿತು ಸಂಸದರು ಪೊಲೀಸ್ ಠಾಣೆಯಲ್ಲಿ ಕೇಸ್ ಫೈಲ್ ಮಾಡಿದ್ದಾರೆ.

 ಸಂಸ್ಥೆ ಮಾಡಿದ ತಪ್ಪು ಇದಲ್ಲ ಅಂತಿರೋ ಪೊಲೀಸರು, ನಡುವೆ ಯಾರ ಕೈವಾಡವಿದೆ ಅನ್ನೋದನ್ನು ಪತ್ತೆ ಮಾಡುತ್ತೇವೆ ಅಂತ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments