Webdunia - Bharat's app for daily news and videos

Install App

ದೀಪಾವಳಿಗೆ ಫೋನ್ ಖರೀದಿಸಿದರೆ ಸಂಸದರ ಕೈಗೆ ಸಿಕ್ಕಿದ್ದು ಕಲ್ಲುಗಳು

Webdunia
ಮಂಗಳವಾರ, 29 ಅಕ್ಟೋಬರ್ 2019 (17:16 IST)
ಅವರು ಜನಪ್ರಿಯ ಸಂಸದರು. ತಮ್ಮ ಮಗನಿಗೆ ದೀಪಾವಳಿ ಹಬ್ಬದ ಗಿಫ್ಟ್ ಕೊಡೋಕೆ ಅಂತ ಆನ್ ಲೈನ್ ನಲ್ಲಿ ಮೊಬೈಲ್ ಆರ್ಡರ್ ಮಾಡಿದ್ದಾರೆ. ಆದರೆ ಕೈಗೆ ಬಂದಿದ್ದು ಮಾತ್ರ ಕಲ್ಲುಗಳು.

ಆನ್ ಲೈನ್ ಸೇವಾ ಸಂಸ್ಥೆಯು ಸಂಸದರೊಬ್ಬರಿಗೆ ಮೊಬೈಲ್ ಗಳ ಬದಲಾಗಿ ಎರಡು ಕಲ್ಲುಗಳನ್ನು ಕಳುಹಿಸಿಕೊಟ್ಟ ಘಟನೆ ನಡೆದಿದೆ.

ಪಶ್ಚಿಮ ಬಂಗಾಳದ ಮಾಲ್ಡಾದ ಸಂಸದ ಖಾಗನ್ ಮುರ್ಮು ಅವರೇ ಆನ್ ಲೈನ್ ನಲ್ಲಿ ಮೊಬೈಲ್ ಖರೀದಿಸಿ ವಂಚನೆಗೆ ಒಳಗಾದವರು.

ಮೊಬೈಲ್ ಆರ್ಡರ್ ಮಾಡಿದ್ದವರಿಗೆ ಎರಡು ಕಲ್ಲುಗಳು ಬಂದಿವೆ. ಈ ಕುರಿತು ಸಂಸದರು ಪೊಲೀಸ್ ಠಾಣೆಯಲ್ಲಿ ಕೇಸ್ ಫೈಲ್ ಮಾಡಿದ್ದಾರೆ.

 ಸಂಸ್ಥೆ ಮಾಡಿದ ತಪ್ಪು ಇದಲ್ಲ ಅಂತಿರೋ ಪೊಲೀಸರು, ನಡುವೆ ಯಾರ ಕೈವಾಡವಿದೆ ಅನ್ನೋದನ್ನು ಪತ್ತೆ ಮಾಡುತ್ತೇವೆ ಅಂತ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments