Webdunia - Bharat's app for daily news and videos

Install App

ನೀವು ಚುನಾವಣೆಯಲ್ಲಿ ಗೆಲ್ಲಿಸದಿದ್ರೆ ನಾನು ಸಾಯ್ತಿನಿ ಅಂದ ಮಾಜಿ ಸಚಿವ

Webdunia
ಬುಧವಾರ, 15 ನವೆಂಬರ್ 2017 (20:11 IST)
ನಾನು ಯಾವ ತಪ್ಪು ಮಾಡಿದ್ದೇನೆ ಅಂತ ನನ್ನನ್ನು ಸೋಲಿಸ್ತಿದ್ದೀರಾ? ಎಂದು ಮಾಜಿ ಸಚಿವ ಸೋಮಶೇಖರ್ ಕ್ಷೇತ್ರದ ಮತದಾರರ ಮುಂದೆ ಅಳಲು ತೋಡಿಕೊಂಡ ಘಟನೆ ನಡೆಯಿತು.
 
ಮುಂಬರುವ ಚುನಾವಣೆಯಲ್ಲಿ ನನಗೆ ಕೊನೆಯದೊಂದು ಅವಕಾಶ ಕೊಡಿ. ನೀವು ಗೆಲ್ಲಿಸದಿದ್ರೆ ನಾನು ಸಾಯ್ತೇನೆ ಎಂದು ಸಾರ್ವಜನಿಕ ಸಭೆಯಲ್ಲಿ ಗದ್ಗದಿತರಾಗಿ ಹೇಳಿದ್ದಾರೆ.
 
ಜೆಡಿಯು ಪಕ್ಷದ ರಾಜ್ಯಾಧ್ಯಕ್ಷರಾದ ಮಾಜಿ ಸಚಿವ ಸೋಮಶೇಖರ್ ನಿರಂತರವಾಗಿ ಸೋಲನುಭವಿಸುತ್ತಿರುವ ಹಿನ್ನೆಲೆಯಲ್ಲಿ ಬೇಸರಗೊಂಡು ತಾವು ಯಾವುದೇ ತಪ್ಪು ಮಾಡದಿದ್ದರೂ ಮತದಾರರು ಯಾಕೆ ಸೋಲಿಸುತ್ತಿದ್ದಾರೆ ಎನ್ನುವುದು ಯಕ್ಷ ಪ್ರಶ್ನೆಯಾಗಿದೆ ಎಂದಿದ್ದಾರೆ.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ ನಿಮ್ಮ ಸೇವೆ ಮಾಡಲು ಅವಕಾಶ ಕಲ್ಪಿಸಿ ಎಂದು ಮಾಜಿ ಸಚಿವ ಸೋಮಶೇಖರ್ ಮತದಾರರಲ್ಲಿ ಕೋರಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments