Webdunia - Bharat's app for daily news and videos

Install App

ನೀವು ಚುನಾವಣೆಯಲ್ಲಿ ಗೆಲ್ಲಿಸದಿದ್ರೆ ನಾನು ಸಾಯ್ತಿನಿ ಅಂದ ಮಾಜಿ ಸಚಿವ

Webdunia
ಬುಧವಾರ, 15 ನವೆಂಬರ್ 2017 (20:11 IST)
ನಾನು ಯಾವ ತಪ್ಪು ಮಾಡಿದ್ದೇನೆ ಅಂತ ನನ್ನನ್ನು ಸೋಲಿಸ್ತಿದ್ದೀರಾ? ಎಂದು ಮಾಜಿ ಸಚಿವ ಸೋಮಶೇಖರ್ ಕ್ಷೇತ್ರದ ಮತದಾರರ ಮುಂದೆ ಅಳಲು ತೋಡಿಕೊಂಡ ಘಟನೆ ನಡೆಯಿತು.
 
ಮುಂಬರುವ ಚುನಾವಣೆಯಲ್ಲಿ ನನಗೆ ಕೊನೆಯದೊಂದು ಅವಕಾಶ ಕೊಡಿ. ನೀವು ಗೆಲ್ಲಿಸದಿದ್ರೆ ನಾನು ಸಾಯ್ತೇನೆ ಎಂದು ಸಾರ್ವಜನಿಕ ಸಭೆಯಲ್ಲಿ ಗದ್ಗದಿತರಾಗಿ ಹೇಳಿದ್ದಾರೆ.
 
ಜೆಡಿಯು ಪಕ್ಷದ ರಾಜ್ಯಾಧ್ಯಕ್ಷರಾದ ಮಾಜಿ ಸಚಿವ ಸೋಮಶೇಖರ್ ನಿರಂತರವಾಗಿ ಸೋಲನುಭವಿಸುತ್ತಿರುವ ಹಿನ್ನೆಲೆಯಲ್ಲಿ ಬೇಸರಗೊಂಡು ತಾವು ಯಾವುದೇ ತಪ್ಪು ಮಾಡದಿದ್ದರೂ ಮತದಾರರು ಯಾಕೆ ಸೋಲಿಸುತ್ತಿದ್ದಾರೆ ಎನ್ನುವುದು ಯಕ್ಷ ಪ್ರಶ್ನೆಯಾಗಿದೆ ಎಂದಿದ್ದಾರೆ.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ ನಿಮ್ಮ ಸೇವೆ ಮಾಡಲು ಅವಕಾಶ ಕಲ್ಪಿಸಿ ಎಂದು ಮಾಜಿ ಸಚಿವ ಸೋಮಶೇಖರ್ ಮತದಾರರಲ್ಲಿ ಕೋರಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments