Webdunia - Bharat's app for daily news and videos

Install App

ಪಾನಿಪುರಿ ತಿಂತಿದ್ದೀರಾ, ಹುಷಾರು ಇದರಿಂದ ಕ್ಯಾನ್ಸರ್ ಕೂಡಾ ಬರಬಹುದು

Sampriya
ಗುರುವಾರ, 27 ಜೂನ್ 2024 (15:38 IST)
Photo Courtesy X
ಬೆಂಗಳೂರು: ಕಾಟನ್ ಕ್ಯಾಂಡಿ, ಗೋಬಿ ಮಂಚೂರಿ ಮತ್ತು ಕಬಾಬ್‌ ತಯಾರಿಕೆ ಕೃತಕ ಬಣ್ಣ ಬಳಕೆಗೆ ರಾಜ್ಯ ಸರ್ಕಾರ ನಿಷೇಧ ಹೇರಿದ ಬೆನ್ನಲ್ಲೇ ಇದೀಗ  ಪಾನಿಪುರಿ ಪ್ರಿಯರಿಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಶಾಕ್ ನೀಡಲಿದೆ.

ಪಾನಿಪುರಿಗೆ ಬಳಸುವ ಸಾಸ್​, ಮೀಟಾ ಖಾರದ ಪುಡಿ ಸೇರಿದಂತೆ ಐದು ಬಗೆಯ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದ ಹಿನ್ನೆಲೆ ಇದೀಗ ಪಾನಿಪುರಿಗೆ ಬಳಸುವ ಕೆಲ ಸಾಮಗ್ರಿಗಳನ್ನು ಬ್ಯಾನ್ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.

ಈ ಸಂಬಂಧ ಈಗಾಗಲೇ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಭಾಗದಲ್ಲಿನ ಪಾನಿಪುರಿ ಮಾದರಿಗಳನ್ನ ಸಂಗ್ರಹಿಸಿ ಪರಿಶೀಲನೆ ನಡೆಸಿದೆ. ಈ ವೇಳೆ ಪಾನಿಪುರಿ ತಯಾರಿಕೆಗೆ ಬಳಸುವ  ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಇರುವುದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ನಡೆಸಿದ ಎಲ್ಲ ಮಾದರಿಗಳ ಫಲಿತಾಂಶ ಬಂದ್ಮೇಲೆ ಸಭೆ ನಡೆಸಿ ಇಲಾಖೆ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments