Webdunia - Bharat's app for daily news and videos

Install App

ಬಿಜೆಪಿಯಲ್ಲಿ ಟಿಕೆಟ್ ಕೊಟ್ಟರೆ ನಿಂತ್ಕೊತೀನಿ, ಇಲ್ಲ ಅಂದ್ರೆ ಇಲ್ಲ- ಸಚಿವ ಸೋಮಣ್ಣ

Webdunia
ಸೋಮವಾರ, 13 ಮಾರ್ಚ್ 2023 (15:51 IST)
ವಿಧಾನಸೌಧದಲ್ಲಿ ಟಿಕೇಟ್ ವಿಚಾರವಾಗಿ ಸಚಿವ ವಿ‌.ಸೋಮಣ್ಣ ಪ್ರತಿಕ್ರಿಯಿಸಿದ್ದು,ರಾಜಕಾರಣದಲ್ಲಿ ಇವೆಲ್ಲ ಇರುತ್ತೆ.ಏನು ಹೇಳಬೇಕು‌,ಎಲ್ಲಿ ಹೇಳಬೇಕು ಹೇಳಿದ್ದೀನಿ.ಕವಲುದಾರಿಗಳು ಇರುತ್ವೆ, ನಾನೇನೂ ಸನ್ಯಾಸಿ ಇಲ್ಲ.ಬಿಜೆಪಿಯಲ್ಲಿ ಟಿಕೆಟ್ ಕೊಟ್ಟರೆ ನಿಂತ್ಕೊತೀನಿ, ಇಲ್ಲ ಅಂದ್ರೆ ಇಲ್ಲ.ನಾನು ಯಾವತ್ತಾದ್ರೂ ನನ್ನ ಮಗನಿಗೆ ಟಿಕೆಟ್ ಕೇಳಿದ್ದೀನಾ..?ಡಿಕೆಶಿ, ಸಿದ್ದರಾಮಯ್ಯ ನಾವೆಲ್ಲ ಸ್ನೇಹಿತರು .ನಾವು ಒಟ್ಟಿಗೆ ಕೆಲಸ ಮಾಡಿದ್ದೀವಿ .ಅವರ ಕೆಲಸ ಅವರು ಮಾಡ್ತಾರೆ, ನನ್ನ ಕೆಲಸ ನಾನು ಮಾಡ್ತೀನಿ.ನನಗೆ ಅಸಮಾಧಾನ ಇದೆ ಅಂತಾ ನಾನು ಹೇಳಿಲ್ಲ ಎಂದು ಸಚಿವ ವಿ ಸೋಮಣ್ಣ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments