ನಿಮಗೆ ಶಕ್ತಿ ಇದ್ರೆ ಕೇಂದ್ರದಿಂದ ಸಾಲ ಮನ್ನಾ ಮಾಡಿಸಿ: ಬಿಎಸ್‌ವೈಗೆ ವೇಣುಗೋಪಾಲ್ ಸವಾಲ್

Webdunia
ಶುಕ್ರವಾರ, 30 ಜೂನ್ 2017 (15:27 IST)
ದಲಿತರ ಮನೆಗೆ ಉಪಹಾರಕ್ಕಾಗಿ ಹೋಗುತ್ತಿದ್ದೀರಿ. ಅಧಿಕಾರದಲ್ಲಿದ್ದಾಗ ಏಕೆ ದಲಿತರ ಮನೆಗೆ ಹೋಗಲಿಲ್ಲ.  ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಗರಂ ಆಗಿದ್ದಾರೆ. 
 
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಆಯೋಜಿಸಲಾದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಎಸ್‌ವೈ ಅವರೇ  ನಿಮಗೆ ಶಕ್ತಿ ಇದ್ರೆ ಕೇಂದ್ರದ ಬಳಿ ಸಾಲ ಮನ್ನಾ ಮಾಡಿಸಿ ಎಂದು ಗುಡುಗಿದ್ದಾರೆ.
 
ಕೇವಲ ರಾಜಕೀಯ ಉದ್ದೇಶಕ್ಕಾಗಿ ದಲಿತರ ಮನೆಗೆ ಭೇಟಿ ನೀಡುತ್ತಿದ್ದೀರಿ. ಚುನಾವಣೆಯಲ್ಲಿ ದಲಿತರ ಮತ ಪಡೆಯಬೇಕು ಎನ್ನುವ ಏಕೈಕ ಉದ್ದೇಶದಿಂದ ದಲಿತರನ್ನು ಓಲೈಕೆಯಲ್ಲಿ ಬಿಜೆಪಿ ತೊಡಗಿದೆ ಎಂದು ಆರೋಪಿಸಿದ್ದಾರೆ. 
 
ನಿಮಗೆ ಶಕ್ತಿ ಇದ್ದರೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಿ ರಾಷ್ಟ್ರೀಯ ಬ್ಯಾಂಕ್‌ಗಳಲ್ಲಿರುವ ರೈತರ ಸಾಲವನ್ನು ಮನ್ನಾ ಮಾಡಿಸಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸವಾಲ್ ಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

Video: ಇರುಮುಡಿ ಹೊತ್ತು ಶಬರಿಮಲೆ 18 ಮೆಟ್ಟಿಲು ಹತ್ತಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಹೊಸ ದಾಖಲೆ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಬಾಡೂಟ ತಿಂದ ಬಳಿಕ ನಿಮ್ಮ ಡಯಟ್ ಹೀಗಿರಬೇಕು

ಮುಂದಿನ ಸುದ್ದಿ
Show comments