Webdunia - Bharat's app for daily news and videos

Install App

ಬಿಜೆಪಿ ಪಕ್ಷದ ಬಾಗಿಲು ತೆರೆದ್ರೆ ವಾಂತಿ ಬರುತ್ತೆ’

Webdunia
ಮಂಗಳವಾರ, 18 ಏಪ್ರಿಲ್ 2023 (20:10 IST)
ಇವತ್ತು ಬಿಜೆಪಿ ಬಾಗಿಲು ತೆರೆದ್ರೆ ವಾಂತಿ ಬರುತ್ತೆ ಎಂದು ಕೆಆರ್​​ಪಿಪಿ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.. ಕೊಪ್ಪಳದಲ್ಲಿ ಮಾತನಾಡಿದ ಅವರು, ಇಂದಿನ ರಾಜಕಾರಣದಲ್ಲಿ, ಅದರಲ್ಲೂ ಬಿಜೆಪಿಯಲ್ಲಿ ಕಾಣುವ ಸಿದ್ದಾಂತವೇ ಬೇರೆ.. ಬಿಜೆಪಿಯಿಂದ ಹೊರಬಂದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮತ್ತು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಎಲ್ಲದನ್ನೂ ಹೇಳಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಪಾಪ ಆ ಮಾತು ಹೇಳೋಕೆ ಆಗಲ್ಲ, ಯಡಿಯೂರಪ್ಪ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದ್ರು. ವಿಧಾನಸೌಧದಲ್ಲಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದ್ರು, ಕಣ್ಣೀರು ಹಾಕಿಸಿ ಅವರನ್ನು ಹೊರಗಡೆ ಕಳುಹಿಸಿದ್ರು ಎಂದು ಕಿಡಿಕಾರಿದ್ರು.. ಇನ್ನು ಬಿಜೆಪಿ ಈ ರಾಜ್ಯದಲ್ಲಿ ಜನಾರ್ಧನ ರೆಡ್ಡಿಯಿಂದ ಅಧಿಕಾರಕ್ಕೆ ಬಂತು, ಜನಾರ್ಧನ ರೆಡ್ಡಿಯಿಂದಲೇ ಬಾಗಿಲು ಮುಚ್ಚಿಕೊಂಡು ಹೋಗುತ್ತೆ ಎಂದು ವಾಗ್ದಾಳಿ ನಡೆಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗರೇ ಇಂದಿನ ಹವಾಮಾನದ ಬಗ್ಗೆ ಎಚ್ಚರ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಮುಂದಿನ ಸುದ್ದಿ
Show comments