ಬಿಜೆಪಿ ಪಕ್ಷದ ಬಾಗಿಲು ತೆರೆದ್ರೆ ವಾಂತಿ ಬರುತ್ತೆ’

Webdunia
ಮಂಗಳವಾರ, 18 ಏಪ್ರಿಲ್ 2023 (20:10 IST)
ಇವತ್ತು ಬಿಜೆಪಿ ಬಾಗಿಲು ತೆರೆದ್ರೆ ವಾಂತಿ ಬರುತ್ತೆ ಎಂದು ಕೆಆರ್​​ಪಿಪಿ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.. ಕೊಪ್ಪಳದಲ್ಲಿ ಮಾತನಾಡಿದ ಅವರು, ಇಂದಿನ ರಾಜಕಾರಣದಲ್ಲಿ, ಅದರಲ್ಲೂ ಬಿಜೆಪಿಯಲ್ಲಿ ಕಾಣುವ ಸಿದ್ದಾಂತವೇ ಬೇರೆ.. ಬಿಜೆಪಿಯಿಂದ ಹೊರಬಂದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮತ್ತು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಎಲ್ಲದನ್ನೂ ಹೇಳಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಪಾಪ ಆ ಮಾತು ಹೇಳೋಕೆ ಆಗಲ್ಲ, ಯಡಿಯೂರಪ್ಪ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದ್ರು. ವಿಧಾನಸೌಧದಲ್ಲಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದ್ರು, ಕಣ್ಣೀರು ಹಾಕಿಸಿ ಅವರನ್ನು ಹೊರಗಡೆ ಕಳುಹಿಸಿದ್ರು ಎಂದು ಕಿಡಿಕಾರಿದ್ರು.. ಇನ್ನು ಬಿಜೆಪಿ ಈ ರಾಜ್ಯದಲ್ಲಿ ಜನಾರ್ಧನ ರೆಡ್ಡಿಯಿಂದ ಅಧಿಕಾರಕ್ಕೆ ಬಂತು, ಜನಾರ್ಧನ ರೆಡ್ಡಿಯಿಂದಲೇ ಬಾಗಿಲು ಮುಚ್ಚಿಕೊಂಡು ಹೋಗುತ್ತೆ ಎಂದು ವಾಗ್ದಾಳಿ ನಡೆಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಋತುಚಕ್ರ ಮುಂದೂಡಲು ಮಾತ್ರೆ ತೆಗೆದುಕೊಳ್ಳಬಹುದೇ, ಡಾ ಪದ್ಮಿನಿ ಪ್ರಸಾದ್ ಹೇಳಿದ್ದೇನು

ಸಂಬಳ ಕೊಡಕ್ಕೆ ದುಡ್ಡಿಲ್ಲ, ಗುಂಡಿ ಮುಚ್ಚಲು ಹಣವಿಲ್ಲ, ಟ್ಯಾಕ್ಸ್ ದುಡ್ಡು ಏನ್ಮಾಡ್ತೀರಿ ಸ್ವಾಮಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆ ಓದಿದ್ದು ಎಸ್ಎಸ್ಎಲ್ ಸಿನಾ, ಪಿಯುಸಿನಾ: ಈ ಕನ್ ಫ್ಯೂಷನ್ ಸರಿ ಮಾಡಿ ಸಾರ್ ನೆಟ್ಟಿಗರಿಂದ ಟ್ರೋಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments