ಬಾಯಿ ತೆಗೆದರೆ ಸುಳ್ಳು ಹೇಳುವ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ: ಲಕ್ಷ್ಮಿ ಹೆಬ್ಬಾಳಕರ ವ್ಯಂಗ್ಯ

Sampriya
ಶುಕ್ರವಾರ, 20 ಜೂನ್ 2025 (15:03 IST)
ಉಡುಪಿ: ಬಾಯಿ ತೆರೆದರೆ ರಾಮಾಯಣ, ಭಗವದ್ಗೀತೆ, ಮಹಾಭಾರತ ಎಂದು ಹೇಳುವ ಚಕ್ರವರ್ತಿ ಸೂಲಿಬೆಲೆ, ಸುಳ್ಳಿನ ಚಕ್ರವರ್ತಿ. ಅವರು ಯಾವ ಪ್ರಮಾಣದಲ್ಲಿ ಸುಳ್ಳು ಹೇಳುತ್ತಾರೆ ಎನ್ನುವುದು ಇಡೀ ರಾಜ್ಯಕ್ಕೆ ಗೊತ್ತು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

ಅವರು ಕುಂದಾಪುರದಲ್ಲಿ ಹಮ್ಮಿಕೊಂಡಿರುವ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ ಕಾರ್ಯಕ್ರಮದ ಆಯೋಜಕರಿಗೆ ಪೊಲೀಸರು ನೋಟಿಸ್‌ ಸಂಬಂಧ ಪ್ರತಿಕ್ರಿಯಿಸಿದ ಅವರು ಅವರು ಕಪ್ಪಗಿರುವುದನ್ನು ಬೆಳ್ಳಗೆ ಮಾಡುವುದರಲ್ಲಿ, ಬೆಳ್ಳಗೆ ಇರುವುದನ್ನು ಕಪ್ಪು ಮಾಡುವುದರಲ್ಲಿ ಸೂಲಿಬೆಲೆ ನಿಸ್ಸೀಮರು ಎಂದರು.

ನಾವು ಸೂಲಿಬೆಲೆಯಿಂದ ಪಾಠ ಕೇಳಬೇಕಾಗಿಲ್ಲ. ಅವರು ಮೂರು ದಿನ ಉಡುಪಿ ಜಿಲ್ಲೆಯಲ್ಲಿ ಇರುವ ವಿಚಾರ ಪೊಲೀಸ್ ವರಿಷ್ಠಾಧಿಕಾರಿಗಳಿಂದ ತಿಳಿಯಿತು. ಖಂಡಿತವಾಗಿ ಅವರು ತಮ್ಮ ಪ್ರವಾಸ ಮಾಡಬಹುದು. ಆದರೆ ದ್ವೇಷ ಭಾಷಣ, ಸುಳ್ಳು ಬಿತ್ತುವ ಕೆಲಸ, ವಿಷ ಬೀಜ ಬಿತ್ತುವ ಕೆಲಸ ಮಾಡದಿರಲಿ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯೋಧ್ಯೆ ರಾಮಮಂದಿರದ ಮುಡಿಗೆ ಭಗವಾಧ್ವಜವೇರಿದ ಆ ಕ್ಷಣ ಹೇಗಿತ್ತು: ವಿಡಿಯೋ ನೋಡಿ

ಬಿಜೆಪಿ ವತಿಯಿಂದ ಸಂವಿಧಾನ ಮತ್ತು ಅಂಬೇಡ್ಕರ್ ಗಾಗಿ ವಿಶೇಷ ಕಾರ್ಯಕ್ರಮ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

ಮುಂದಿನ ಸುದ್ದಿ
Show comments