Webdunia - Bharat's app for daily news and videos

Install App

ವೋಟು ಹಾಕದೇ ಮನೆಯಲ್ಲಿಯೇ ಕುಳಿತರೆ ಬಿಜೆಪಿಗೆ ಲಾಭ : ಜಮೀರ್

Webdunia
ಮಂಗಳವಾರ, 28 ಫೆಬ್ರವರಿ 2023 (09:42 IST)
ಬಾಗಲಕೋಟೆ : ನೀವು ವೋಟು ಹಾಕದೇ ಮನೆಯಲ್ಲಿಯೇ ಕುಳಿತರೆ ಬಿಜೆಪಿಗೆ ಲಾಭವಾಗುತ್ತದೆ. ಆದ್ದರಿಂದ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಓಟು ಹಾಕಬೇಕು ಎಂದು ಮಾಜಿ ಸಚಿವ, ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಮುಸ್ಲಿಮರಲ್ಲಿ ಮನವಿ ಮಾಡಿದರು.
 
ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯ ಸಮಾವೇಶದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದ ಅನ್ನಭಾಗ್ಯದ ಮಹತ್ವ ಕೊರೊನಾ ವೇಳೆ ಎಲ್ಲರಿಗೂ ಗೊತ್ತಾಯಿತು.

ನನ್ನ ಕ್ಷೇತ್ರದ ಸ್ಲಮ್ಗಳ ಜನರು ದೇವರ ಮನೆಯಲ್ಲಿ ಸಿದ್ದರಾಮಯ್ಯ ಅವರ ಫೋಟೋ ಇಟ್ಟುಕೊಂಡಿದ್ದರು ಎಂದು ಹೇಳಿದರು. 

ಬಿಜೆಪಿ ಆಡಳಿತದಲ್ಲಿ ಅಡುಗೆ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ಅದೇ ನಮ್ಮ ಸರ್ಕಾರ ಆಡಳಿತಕ್ಕೆ ಬಂದರೆ ಮನೆಯ ಒಡತಿಗೆ ವರ್ಷಕ್ಕೆ 24 ಸಾವಿರ ರೂ. ಕೊಡುತ್ತೇವೆ. ಕಾಂಗ್ರೆಸ್ ಸರ್ಕಾರ ಯಾವಾಗ ಆಡಳಿತಕ್ಕೆ ಬಂದಿದೆಯೋ ಆಗ ಜನರಿಗೆ ಒಳ್ಳೆಯದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments