Webdunia - Bharat's app for daily news and videos

Install App

ನನ್ನನ್ನು ಬೆಂಬಲಿಸಿದರೆ ಬಿಜೆಪಿಯನ್ನೂ ಬೆಂಬಲಿಸಿದಂತೆ : ಬೊಮ್ಮಾಯಿ

Webdunia
ಬುಧವಾರ, 5 ಏಪ್ರಿಲ್ 2023 (15:17 IST)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗಾಗಿ ನಾನು ಚುನಾವಣೆಯಲ್ಲಿ ಬೆಂಬಲಿಸಲು ಬಂದಿದ್ದೇನೆ. ಚಿಕ್ಕಂದಿನಿಂದಲೂ ನನಗೆ ಅವರು ಪರಿಚಯ. ನನ್ನ ಕಷ್ಟ ಕಾಲದಲ್ಲಿ ಅವರು ನನ್ನೊಂದಿಗೆ ನಿಂತಿದ್ದಾರೆ.

ಬೆಂಬಲ ಸೂಚಿಸುತ್ತಿದ್ದೇನೆ  ಎಂದು ನಟ ಕಿಚ್ಚ ಸುದೀಪ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಆದರೆ, ಬಿಜೆಪಿಯನ್ನು ಬೆಂಬಲಿಸುತ್ತೇನೆ ಎಂದು ಅವರು ಅಪ್ಪಿತಪ್ಪಿಯೂ ಹೇಳಿಲ್ಲ. ಹಾಗಾಗಿ ಮಾಧ್ಯಮದವರು ಬಿಜೆಪಿಯನ್ನು ಬೆಂಬಲಿಸುತ್ತಿಲ್ಲವಾ? ಎಂದು ಪ್ರಶ್ನೆ ಮಾಡಿದರು.

ಬಿಜೆಪಿ ಜೊತೆಗಿನ ಸಂಬಂಧವನ್ನು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ‘ಈ ಸಂದರ್ಭದಲ್ಲಿ ಒಂದು ಸ್ಪಷ್ಟನೆ ನೀಡುತ್ತೇನೆ. ಯಾವುದೇ ಕಾರಣಕ್ಕೂ ನಾನು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಇದನ್ನು ಅಭಿಮಾನಿಗಳಿಗೆ ಸ್ಪಷ್ಟನೆ ನೀಡುತ್ತೇನೆ. ಯಾವುದೇ ಕಾರಣಕ್ಕೂ ಟಿಕೆಟ್ ಕೇಳುವುದಿಲ್ಲ’ ಎಂದಿದ್ದಾರೆ ಸುದೀಪ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಸಿವಾಗ್ತಿದೆ ಹಾಲು ಕೊಡಮ್ಮಾ.. ಕರುವಿನ ಈ ಒಂದು ವಿಡಿಯೋ ಕ್ಯೂಟ್ ಮಾತ್ರವಲ್ಲ, ಕಣ್ಣಂಚು ತೇವವಾಗಿಸುತ್ತೆ Video

Karnataka Weather: ಕರ್ನಾಟಕದಲ್ಲಿ ವಾರಂತ್ಯಕ್ಕೆ ಮಳೆಯಿರಲಿದೆಯೇ, ಇಲ್ಲಿದೆ ಹವಾಮಾನ ವರದಿ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣ: 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಬೇಕು

ಮುಂದಿನ ಸುದ್ದಿ
Show comments