Webdunia - Bharat's app for daily news and videos

Install App

ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ಮಾಡಿದರೆ ಶನಿದೇವರ ಕೋಪಕ್ಕೆ ತುತ್ತಾಗುವಿರಿ ಹುಷಾರ್!

Webdunia
ಬುಧವಾರ, 6 ಡಿಸೆಂಬರ್ 2017 (16:43 IST)
ಬೆಂಗಳೂರು: ನಾವು ರಸ್ತೆಯಲ್ಲಿ ನಡೆದು ಹೋಗುವಾಗ ಕೆಲವರು ರಸ್ತೆ ಬದಿಯಲ್ಲಿ ಮೂತ್ರವಿಸರ್ಜನೆ ಮಾಡುವುದನ್ನು ನೋಡಿರುತ್ತೆವೆ.ಅವರು  ಯಾವುದೆ ನಾಚಿಕೆಯಿಲ್ಲದೆ ಎಲ್ಲರ ಎದುರು ಇಂತಹ ಹೇಸಿಗೆ ಕೃತ್ಯವನ್ನು  ಮಾಡುತ್ತಾರೆ.


ಇದನ್ನು ತಡೆಯಲು ರಾಜಾಜಿನಗರದ ಕಾರ್ಪೋರೇಟರ್ ಕೃಷ್ಣಮೂರ್ತಿ ಯವರು ಒಂದು ವಿಭಿನ್ನ ರೀತಿಯ ಆಲೊಚನೆಯನ್ನು ವ್ಯಕ್ತಪಡಿಸಿದ್ದಾರೆ. ಅದೇನೆಂದರೆ ರಸ್ತೆ ಬದಿಯ ಗೋಡೆಗಳ ಮೇಲೆ ಶನಿದೇವರ ಬ್ಯಾನರ್ ಗಳನ್ನು ಅಂಟಿಸುವುದು. ಇದರಿಂದ ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರವಿಸರ್ಜನೆ ಮಾಡುವುದನ್ನು ತಡೆಬಹುದು ಎಂಬುದು ಅವರ ಅಭಿಪ್ರಾಯ.


ದೇವರ ಮೇಲೆ ಜನರಿಗೆ ಹೆಚ್ಚು ನಂಬಿಕೆ ಇರುವುದರಿಂದ್ದ  ಅಲ್ಲಿ ಮೂತ್ರವಿಸರ್ಜನೆ ಮಾಡುವುದಿಲ್ಲ ಎಂದು ಅವರು ಹೇಳುತ್ತಾರೆ. ಆದರೆ ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್ ಅಂಟಿಸುವ ಬದಲು ಶೌಚಾಲಯಗಳನ್ನು ಕಟ್ಟಿಸಿದರೆ ಜನರಿಗೆ ಅನುಕೂಲವಾಗುತ್ತಿತ್ತು ಎಂದು ಸಾರ್ವಜನಿಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments