ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ಮಾಡಿದರೆ ಶನಿದೇವರ ಕೋಪಕ್ಕೆ ತುತ್ತಾಗುವಿರಿ ಹುಷಾರ್!

Webdunia
ಬುಧವಾರ, 6 ಡಿಸೆಂಬರ್ 2017 (16:43 IST)
ಬೆಂಗಳೂರು: ನಾವು ರಸ್ತೆಯಲ್ಲಿ ನಡೆದು ಹೋಗುವಾಗ ಕೆಲವರು ರಸ್ತೆ ಬದಿಯಲ್ಲಿ ಮೂತ್ರವಿಸರ್ಜನೆ ಮಾಡುವುದನ್ನು ನೋಡಿರುತ್ತೆವೆ.ಅವರು  ಯಾವುದೆ ನಾಚಿಕೆಯಿಲ್ಲದೆ ಎಲ್ಲರ ಎದುರು ಇಂತಹ ಹೇಸಿಗೆ ಕೃತ್ಯವನ್ನು  ಮಾಡುತ್ತಾರೆ.


ಇದನ್ನು ತಡೆಯಲು ರಾಜಾಜಿನಗರದ ಕಾರ್ಪೋರೇಟರ್ ಕೃಷ್ಣಮೂರ್ತಿ ಯವರು ಒಂದು ವಿಭಿನ್ನ ರೀತಿಯ ಆಲೊಚನೆಯನ್ನು ವ್ಯಕ್ತಪಡಿಸಿದ್ದಾರೆ. ಅದೇನೆಂದರೆ ರಸ್ತೆ ಬದಿಯ ಗೋಡೆಗಳ ಮೇಲೆ ಶನಿದೇವರ ಬ್ಯಾನರ್ ಗಳನ್ನು ಅಂಟಿಸುವುದು. ಇದರಿಂದ ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರವಿಸರ್ಜನೆ ಮಾಡುವುದನ್ನು ತಡೆಬಹುದು ಎಂಬುದು ಅವರ ಅಭಿಪ್ರಾಯ.


ದೇವರ ಮೇಲೆ ಜನರಿಗೆ ಹೆಚ್ಚು ನಂಬಿಕೆ ಇರುವುದರಿಂದ್ದ  ಅಲ್ಲಿ ಮೂತ್ರವಿಸರ್ಜನೆ ಮಾಡುವುದಿಲ್ಲ ಎಂದು ಅವರು ಹೇಳುತ್ತಾರೆ. ಆದರೆ ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್ ಅಂಟಿಸುವ ಬದಲು ಶೌಚಾಲಯಗಳನ್ನು ಕಟ್ಟಿಸಿದರೆ ಜನರಿಗೆ ಅನುಕೂಲವಾಗುತ್ತಿತ್ತು ಎಂದು ಸಾರ್ವಜನಿಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Andhrapradesh Temple Stampede: ಈ ಅಂಶಗಳು ಶ್ರೀಕಾಕುಳಂ ಕಾಲ್ತುಳಿತಕ್ಕೆ ಕಾರಣವಾಯಿತೇ

ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿಗಾದಿ ಕುರಿತು ಸಿದ್ದು ಆಪ್ತ ಭೈರತಿ ಸುರೇಶ್ ಸ್ಫೋಟಕ ಹೇಳಿಕೆ

ಶ್ರೀಕಾಕುಳಂ ಕಾಲ್ತುಳಿತ ಶಾಕಿಂಗ್ ದುರ್ಘಟನೆ: ಕೆ ಕವಿತಾ

ನನ್ನ ಮಾತು ಕೇಳ್ತಿದ್ರೆ ಯಡಿಯೂರಪ್ಪ ಜೈಲಿಗೆ ಹೋಗ್ತಿರ್ಲಿಲ್ಲ: ಜಮೀರ್‌ ಅಹಮದ್ ಖಾನ್

ಗ್ಯಾರಂಟಿಗಳಿಂದ ಅನುದಾನ ಸಿಕ್ತಿಲ್ಲ, ಶಾಸಕರು ಕಾಲಿಗೆ ಬೀಳ್ತಿದ್ದಾರೆ: ಜಮೀರ್ ಅಹ್ಮದ್

ಮುಂದಿನ ಸುದ್ದಿ
Show comments