Webdunia - Bharat's app for daily news and videos

Install App

ಜೆಡಿಎಸ್ಗೆ ಮತ ಹಾಕಿದ್ರೆ ಬಿಜೆಪಿಗೆ ಮತ ಹಾಕಿದಂತೆ : ಜಮೀರ್

Webdunia
ಗುರುವಾರ, 2 ಮಾರ್ಚ್ 2023 (08:46 IST)
ಬೆಳಗಾವಿ : ಜೆಡಿಎಸ್ಗೆ ಒಂದೇ ಒಂದು ಮತ ಹಾಕಬೇಡಿ. ಜೆಡಿಎಸ್ಗೆ ಮತ ಹಾಕಿದ್ರೆ ಅದು ಬಿಜೆಪಿಗೆ ಮತ ಹಾಕಿದಂತೆ ಎಂದು ಜೆಡಿಎಸ್ ವಿರುದ್ಧ ಮಾಜಿ ಸಚಿವ ಜಮೀರ್ ಅಹ್ಮದ್ ವಾಗ್ದಾಳಿ ನಡೆಸಿದರು.

ತಾಲೂಕಿನ ಪಂಥ ಬಾಳೇಕುಂದ್ರಿ ಗ್ರಾಮದಲ್ಲಿ ಪ್ರಜಾಧ್ವನಿ ಯಾತ್ರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಜನರಿಗೆ ಅನ್ನ ಭಾಗ್ಯ ಆಧಾರವಾಗಿದೆ. ಸಿದ್ದರಾಮಯ್ಯ ಸರ್ಕಾರ ಮಾತ್ರ ರೈತರ ಸಾಲ ಮನ್ನಾ ಮಾಡಿದ್ದರು.

ಯಡಿಯೂರಪ್ಪ ರೈತರ ಸಾಲ ಮನ್ನಾ ಮಾಡಲು ಪ್ರಿಂಟಿಂಗ್ ಮಷಿನ್ ಇಟ್ಟಿಲ್ಲ ಎಂದಿದ್ದರು. ಆದರೆ ಸಿದ್ದರಾಮಯ್ಯನವರು ಏನಾದರೂ ಪ್ರಿಂಟಿಂಗ್ ಮಷಿನ್ ಇಟ್ಟಿದ್ದರಾ? ರೈತರ ಪರ ಕಾಳಜಿಯಿಂದ ಸಿದ್ದರಾಮಯ್ಯ ರೈತರ ಸಾಲ ಮನ್ನಾ ಮಾಡಿದ್ರು ಎಂದು ಬಿಜೆಪಿ ವಿರುದ್ಧ ಜಮೀರ್ ಅಹ್ಮದ್ ಖಾನ್ ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

West Bengal: ಪೋಷಕರನ್ನು ಕೊಂದು ಅನಾಥಶ್ರಮದಲ್ಲಿನ ಇಬ್ಬರು ಶಿಕ್ಷಕರನ್ನು ಕೊಂದ ವ್ಯಕ್ತಿ

Liberian ಹಡಗು ದುರಂತ: ಇದೊಂದು ವಿಪತ್ತು ಎಂದ ಕೇರಳ ಸರ್ಕಾರ

ಬೆಂಗಳೂರು ಮಳೆಯ ಅವಘಡದಿಂದ ಎಚ್ಚೆತ್ತ ಡಿಸಿಎಂ ಶಿವಕುಮಾರ್‌ರಿಂದ ದಿಟ್ಟ ನಿರ್ಧಾರ

Bantwal Abdul Rahim Case: ಬಂಧಿತರಿಂದ ಇನ್ನಷ್ಟು ಮಂದಿಯ ಹೆಸರು ಬಯಲು

ಕನಸಿನಂತೆ ಮೂರು ತಿಂಗಳ ಹಿಂದೆ ಸೇನೆ ಸೇರಿದ ಯೋಧ ಹಠಾತ್ ಹೃದಯಾಘಾತದಲ್ಲಿ ಸಾವು

ಮುಂದಿನ ಸುದ್ದಿ
Show comments