ಗಲಭೆಕೋರರಿಗೆ ಇಫ್ತಿಯಾರ್‌ ಕೂಟ..!.

Webdunia
ಗುರುವಾರ, 28 ಏಪ್ರಿಲ್ 2022 (16:57 IST)
ಕಲಬುರಗಿ ಜೈಲಿನಲ್ಲಿರುವ 103 ಗಲಭೆಕೋರರಿಗೆ AIMIM ಪಕ್ಷದ ತೆಲಂಗಾಣ ಶಾಸಕ ಕೌಸರ್ ಮೊಹಿನುದ್ದೀನ್ ಇಫ್ತಿಯಾರ್ ಕೂಟಕ್ಕೆ ಊಟ ತಂದಿದ್ದರು.. ಆದರೆ ಜೈಲು ಸಿಬ್ಬಂದಿ ಅವಕಾಶ ನೀಡದೇ ಇದ್ದಿದ್ದರಿಂದ ಜೈಲು ಸಿಬ್ಬಂದಿಗೆ ಕೊಟ್ಟು ಹೋಗಿದ್ದಾರೆ. ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ಎಐಎಂಐಎಂನ ಎಂಟು ಜನರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಬಂಧಿತರ ಸಂಖ್ಯೆ 137ಕ್ಕೆ ಏರಿಕೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿಯವರ ಅವಧಿಯಲ್ಲಿ ಈಶಾನ್ಯ ಶಾಂತಿಯುತವಾಯಿತು: ಅಮಿತ್ ಶಾ

ಪರೀಕ್ಷೆಯನ್ನು ನಡೆಸಲು ಸಶಸ್ತ್ರ ಪಡೆಗಳನ್ನು ನಿಯೋಜಿಸಿರುವುದು ಇದೇ ಮೊದಲು

ಮಹಾರಾಷ್ಟ್ರದ ಪರ್ಭಾನಿಯಲ್ಲಿ ದೇವಾಲಯದ ಮೇಲ್ಛಾವಣಿ ಕುಸಿದು 4 ಮಂದಿ ಸಾವು

ಮಕ್ಕಳ ಭವಿಷ್ಯದಲ್ಲಿ ಜೂಜಾಟವಾಡುವುದನ್ನು ನಿಲ್ಲಿಸಿ: ರಾಹುಲ್ ಗಾಂಧಿ

ಅಂತರರಾಷ್ಟ್ರೀಯ ಯೋಗ ದಿನದ ಹಿನ್ನೆಲೆ ಜನತೆಗೆ ಮನವಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments