Webdunia - Bharat's app for daily news and videos

Install App

ಅಂತಹ ಹೇಳಿಕೆಯನ್ನು ನಿರ್ಲಕ್ಷಿಸಿ: ರಾಜಣ್ಣ ಹೇಳಿಕೆಯನ್ನು ತಳ್ಳಿಹಾಕಿದ ಸಿಎಂ ಸಿದ್ದರಾಮಯ್ಯ

Sampriya
ಶುಕ್ರವಾರ, 27 ಜೂನ್ 2025 (17:45 IST)
ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ಬದಲಾವಣೆಗಳಾಗಬಹುದು ಎಂದು ಸಚಿವ ಕೆ.ಎನ್.ರಾಜಣ್ಣ ಅವರು ಮಾಡಿರುವ ಹೇಳಿಕೆಯನ್ನು ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ತಳ್ಳಿಹಾಕಿದ್ದಾರೆ. 

ಈ ರೀತಿಯ ಹೇಳಿಕೆಗಳನ್ನು ನಿರ್ಲಕ್ಷಿಸಬೇಕು ಎಂದರು. 

ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಅಂಗವಾಗಿ ಕರ್ನಾಟಕ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. 


ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು ರಾಜಣ್ಣ ಹೇಳಿಕೆಯನ್ನು ತಳ್ಳಿಹಾಕಿದರು. ಅದಲ್ಲದೆ ಈ ರೀತಿಯ ಹೇಳಿಕೆಯನ್ನು ನಿರ್ಲಕ್ಷಿಸಿ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಹನಕ್ಕೆ ಸಿಲುಕಿ ಬೆಂಬಲಿಗ ಸಾವು: ಜಗನ್ ಮೋಗನ್‌ ರೆಡ್ಡಿಗೆ ಆಂಧ್ರದಿಂಧ ಬಿಗ್‌ ರಿಲೀಫ್‌

1941ರ ಬಳಿಕ ಕೆಆರ್‌ಎಸ್‌ ಡ್ಯಾಂನಲ್ಲಿ ಮೊದಲ ಬಾರಿ 124 ಅಡಿ ತಲುಪಿದ ನೀರಿನ ಮಟ್ಟ

ಬಿಜೆಪಿ ರಾಜ್ಯಾಧ್ಯಕ್ಷ ರೇಸ್‌ನಲ್ಲಿ ನಾನಿಲ್ಲ: ಆರ್‌ ಅಶೋಕ್‌

ಜಗನ್ನಾಥ ರಥಯಾತ್ರೆ ವೇಳೆ ರೊಚ್ಚಿಗೆದ್ದು ದಿಕ್ಕಾಪಾಲಾಗಿ ಓಡಿದ ಆನೆ: ಇಬ್ಬರು ಭಕ್ತರಿಗೆ ಗಾಯ

ಕೋರ್ಟಿನ ತಡೆಯಾಜ್ಞೆ ನಡುವೆ ದಲಿತರ ಭೂಮಿ ತೆರವಿಗೆ ಯತ್ನ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments