Webdunia - Bharat's app for daily news and videos

Install App

ಮೆಡಿಕಲ್ ಎಮರ್ಜೆನ್ಸಿ ಝೋನ್ ಗೆ ಐಜಿಪಿ ಎಂಟ್ರಿ

Webdunia
ಗುರುವಾರ, 9 ಏಪ್ರಿಲ್ 2020 (20:09 IST)
ಕೊರೊನಾದಿಂದಾಗಿ ಘೋಷಣೆ ಮಾಡಿರುವ ಮೆಡಿಕಲ್ ಎಮರ್ಜೆನ್ಸಿ ಝೋನ್ ಗೆ ಪಶ್ಚಿಮ ವಲಯ ಐಜಿಪಿ ಭೇಟಿ ನೀಡಿದ್ದಾರೆ.

ಪಶ್ಚಿಮ ವಲಯ ಐಜಿಪಿ ದೇವ್‌ಜ್ಯೋತಿ ರಾಯ್ ಉತ್ತರಕನ್ನಡ ಜಿಲ್ಲೆಯ ಭಟ್ಕಳಕ್ಕೆ ಭೇಟಿ ನೀಡಿ ಪೋಲಿಸ್ ಇಲಾಖೆಯಿಂದ ಕೈಗೊಂಡ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. 

ಉತ್ತರಕನ್ನಡ ಜಿಲ್ಲೆಯಲ್ಲಿ ದೃಢಪಟ್ಟ ಎಲ್ಲಾ ಒಂಭತ್ತು ಕೊರೊನಾ ಸೋಂಕು ಪ್ರಕರಣ ಭಟ್ಕಳದಲ್ಲಿಯೇ ಕಂಡು ಬಂದಿದೆ. ಭಟ್ಕಳಕ್ಕೆ ಸಿಮೀತಗೊಳಿಸಿ ಈಗಾಗಲೇ ಜಿಲ್ಲಾಡಳಿತ  ಮೆಡಿಕಲ್ ಎಮರ್ಜೆನ್ಸಿ ಘೋಷಿಸಿ, ಅತ್ಯಂತ ಕಟ್ಟುನಿಟ್ಟಾಗಿ ನಿಷೇಧಾಜ್ಞೆ ಜಾರಿಗೊಳಿಸಿದೆ. 

ಹೋಮ್ ಕ್ವಾರಂಟೈನ್ ಆಗಿ ಪರಿವರ್ತಿಸಲಾಗಿರುವ ಅಂಜುಮನ್ ಹಾಸ್ಟೇಲ್ ಸೇರಿದಂತೆ ತಾಲೂಕಾ ಆಸ್ಪತ್ರೆ ಮತ್ತಿತರ ಕಡೆ ಭೇಟಿ ನೀಡಿ ಕೈಗೊಂಡ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments