Webdunia - Bharat's app for daily news and videos

Install App

ಮೆಡಿಕಲ್ ಎಮರ್ಜೆನ್ಸಿ ಝೋನ್ ಗೆ ಐಜಿಪಿ ಎಂಟ್ರಿ

Webdunia
ಗುರುವಾರ, 9 ಏಪ್ರಿಲ್ 2020 (20:09 IST)
ಕೊರೊನಾದಿಂದಾಗಿ ಘೋಷಣೆ ಮಾಡಿರುವ ಮೆಡಿಕಲ್ ಎಮರ್ಜೆನ್ಸಿ ಝೋನ್ ಗೆ ಪಶ್ಚಿಮ ವಲಯ ಐಜಿಪಿ ಭೇಟಿ ನೀಡಿದ್ದಾರೆ.

ಪಶ್ಚಿಮ ವಲಯ ಐಜಿಪಿ ದೇವ್‌ಜ್ಯೋತಿ ರಾಯ್ ಉತ್ತರಕನ್ನಡ ಜಿಲ್ಲೆಯ ಭಟ್ಕಳಕ್ಕೆ ಭೇಟಿ ನೀಡಿ ಪೋಲಿಸ್ ಇಲಾಖೆಯಿಂದ ಕೈಗೊಂಡ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. 

ಉತ್ತರಕನ್ನಡ ಜಿಲ್ಲೆಯಲ್ಲಿ ದೃಢಪಟ್ಟ ಎಲ್ಲಾ ಒಂಭತ್ತು ಕೊರೊನಾ ಸೋಂಕು ಪ್ರಕರಣ ಭಟ್ಕಳದಲ್ಲಿಯೇ ಕಂಡು ಬಂದಿದೆ. ಭಟ್ಕಳಕ್ಕೆ ಸಿಮೀತಗೊಳಿಸಿ ಈಗಾಗಲೇ ಜಿಲ್ಲಾಡಳಿತ  ಮೆಡಿಕಲ್ ಎಮರ್ಜೆನ್ಸಿ ಘೋಷಿಸಿ, ಅತ್ಯಂತ ಕಟ್ಟುನಿಟ್ಟಾಗಿ ನಿಷೇಧಾಜ್ಞೆ ಜಾರಿಗೊಳಿಸಿದೆ. 

ಹೋಮ್ ಕ್ವಾರಂಟೈನ್ ಆಗಿ ಪರಿವರ್ತಿಸಲಾಗಿರುವ ಅಂಜುಮನ್ ಹಾಸ್ಟೇಲ್ ಸೇರಿದಂತೆ ತಾಲೂಕಾ ಆಸ್ಪತ್ರೆ ಮತ್ತಿತರ ಕಡೆ ಭೇಟಿ ನೀಡಿ ಕೈಗೊಂಡ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ: ಅಂಬಾರಿಯಲ್ಲಿ ವಿರಾಜಮಾನಳಾದ ನಾಡ ಅಧಿದೇವತೆ

ವಿಶ್ವವಿಖ್ಯಾತ ಜಂಬೂಸವಾರಿ: ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ, ನೂರಾರು ಕಲಾತಂಡಗಳು ಭಾಗಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್‌ಮೇಕರ್‌ ಅಳವಡಿಕೆ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವೆಂಬರ್ ಕ್ರಾಂತಿ ಇಲ್ಲ, ಬರೀ ಬ್ರಾಂತಿ ಅಷ್ಟೇ: ಸಿಎಂ ಬದಲಾವಣೆ ಬಗ್ಗೆ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ

ಗ್ಯಾರಂಟಿ ಹಣದಲ್ಲಿ ವಾಷಿಂಗ್ ಮಷಿನ್ ಖರೀದಿಸಿ ಮಹಿಳೆ ಪೂಜೆ: ವಿಡಿಯೊ ಹಂಚಿ ಸಿದ್ದರಾಮಯ್ಯ ಸಂತಸ

ಮುಂದಿನ ಸುದ್ದಿ
Show comments