Webdunia - Bharat's app for daily news and videos

Install App

ಭೂಕುಸಿತಕ್ಕೆ ಮಾಂಸ ಸೇವನೆ ಕಾರಣವೆಂದ ಐಐಟಿ ನಿರ್ದೇಶಕ!

Webdunia
ಶನಿವಾರ, 9 ಸೆಪ್ಟಂಬರ್ 2023 (18:24 IST)
ಪ್ರಾಣಿಗಳ ಮೇಲಿನ ಕ್ರೌರ್ಯದಿಂದಾಗಿ ಹಿಮಾಚಲ ಪ್ರದೇಶದಲ್ಲಿ ಭೂಕುಸಿತಗಳು ಮತ್ತು ಮೇಘಸ್ಫೋಟಗಳು ಸಂಭವಿಸುತ್ತಿವೆ ಎಂದು ಐಐಟಿ ಮಂಡಿ ನಿರ್ದೇಶಕ ಲಕ್ಷ್ಮೀಧರ್ ಬೆಹೆರಾ ಹೇಳಿದ್ದಾರೆ. ಅಲ್ಲದೆ, ಮಾಂಸ ತಿನ್ನುವುದಿಲ್ಲ ಎಂದು ಪ್ರತಿಜ್ಞೆ ಮಾಡುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದೆ. ನೀವು ಮುಗ್ಧ ಪ್ರಾಣಿಗಳನ್ನು ಕಡಿಯುತ್ತಿದ್ದೀರಿ. ಅವುಗಳು ಕೂಡಾ ಸಹಜೀವನ ಸಂಬಂಧವನ್ನು ಹೊಂದಿದ್ದು, ಅವುಗಳ ಹತ್ಯೆಯಿಂದ ಪರಿಸರದ ಅವನತಿಯಾಗುತ್ತಿದೆ. ನಾವು ಹೀಗಿಯೇ ಮಾಡಿದರೆ, ಹಿಮಾಚಲ ಪ್ರದೇಶವು ಗಮನಾರ್ಹವಾದ ಅವನತಿ ಹೊಂದಲಿದೆ ಎಂದು ಲಕ್ಷ್ಮೀಧರ್ ಬೆಹೆರಾ ಹೇಳಿದ್ದಾರೆ.ಭೂಕುಸಿತಗಳು, ಮೇಘಸ್ಫೋಟಗಳು ಮತ್ತು ಇತರ ಹಲವು ಸಂಗತಿಗಳು ಮತ್ತೆ ಮತ್ತೆ ಘಟಿಸುತ್ತಿವೆ. ಇವೆಲ್ಲವೂ ಪ್ರಾಣಿಗಳ ಮೇಲಿನ ಕ್ರೌರ್ಯದ ಪರಿಣಾಮಗಳು. ಜನರು ಮಾಂಸವನ್ನು ತಿನ್ನುತ್ತಾರೆ ಎಂದು ಹೇಳಿದ್ದಾರೆ.ಇನ್ನು ಬೆಹೆರಾ ಹೇಳಿಕೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments